ಮುಂದಿನ ಬಾರಿಗೆ ಜನರು ಅಧಿಕಾರ ನೀಡಿದರೆ ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುತ್ತೇವೆ : ಮುಖ್ಯಮಂತ್ರಿ ಕೇಜ್ರಿವಾಲ್​

Thursday, February 6th, 2020
aravind

ನವದೆಹಲಿ : ಮೊದಲ ಅವಧಿಯ ಆಡಳಿತದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ರಕ್ಷಣೆಗೆ ಆದ್ಯತೆ ನೀಡಿದ ನಮ್ಮ ಸರ್ಕಾರ ಮುಂದಿನ ಅವಧಿಯಲ್ಲಿ ಅಧಿಕಾರಕ್ಕೆ ಬಂದರೆ ಸ್ವಚ್ಛತೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಚಾರ ಮಾಡುತ್ತಿದ್ದರೆ. ಬಿಜೆಪಿ ನಿಂದನೆ ಹಾಗೂ ಹಿಂಸಾಚಾರದ ವಿಚಾರದ ಮೂಲಕ ಮತ ಯಾಚಿಸುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಹಿಂದು ಹಾಗೂ ಮುಸ್ಲಿಮರ ಬಗ್ಗೆ […]