ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದ ಸರಕಾರ

Friday, January 21st, 2022
weekend-curfew

ಬೆಂಗಳೂರು  : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಯಲ್ಲಿ  ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿ, ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ಮುಂದುವರಿಸುವುದಾಗಿ ತೀರ್ಮಾನಿಸಲಾಗಿದೆ. ಮುಖ್ಯಾಂಶಗಳು: 1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ : ಶಾಸಕ ವೇದವ್ಯಾಸ್ ಕಾಮತ್

Thursday, September 9th, 2021
Vedavyas Kamath

ಮಂಗಳೂರು  : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ. ಈ ವಾರದಿಂದಲೇ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತಿದ್ದ ಕೋವಿಡ್ ನಿಯಂತ್ರಿಸಲು ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಿಲಗೊಳಿಸುವುದರಿಂದ ಸಾರ್ವಜನಿಕರ ಚಟುವಟಿಕೆಗಳಿಗೆ ಸಹಕಾರವಾಗಲಿದೆ. ಎಲ್ಲಾ ವರ್ಗದ ಜನರಿಗೂ ಸಹಕಾರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ವಾರಾಂತ್ಯದ ಕರ್ಫ್ಯೂ ಸಡಿಸಿದರೂ ಸಾರ್ವಜನಿಕರು ತಮ್ಮ ಆರೋಗ್ಯದ ಸುರಕ್ಷತಾ ದೃಷ್ಟಿಯಿಂದ ಜಾಗರೂಕರಾಗಿರಬೇಕು. ಮಾಸ್ಕ್ […]

ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

Friday, September 3rd, 2021
Bommai Kamath

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ […]

ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ: ಡಾ.ರಾಜೇಂದ್ರ ಕೆ.ವಿ

Thursday, June 24th, 2021
KV Rajendra

ಮಂಗಳೂರು : ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ  ಕರ್ಫ್ಯೂ ನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಅವರು ಗುರುವಾರ  ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೋನಾ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ […]