ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಕಂದಾಯ ಸಚಿವ
Sunday, August 8th, 2021ಮಂಗಳೂರು : ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಭಾನುವಾರ ಕುಮಾರಸ್ವಾಮಿ ಲೇಔಟ್ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು. ಬಿಎಚ್ಸಿಎಸ್ ಲೇಔಟ್ನಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಉದ್ಘಾಟಿಸಿದ ಆರ್ ಅಶೋಕ್ ಕಂದಾಯ ಸಚಿವ ಆರ್ ಅಶೋಕ ಭಾನುವಾರ […]