ಮಹಾಡ್‌ನ‌ ಹೆದ್ದಾರಿಯಲ್ಲಿದ್ದ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ನೀರಿನಲ್ಲಿ ಕೊಚ್ಚಿ ವಾಹನಗಳು, 22 ಮಂದಿ ಕಣ್ಮರೆ

Wednesday, August 3rd, 2016
Mumbai-gova-bridge

ಮುಂಬಯಿ: ಮಹಾಡ್‌ನ‌ ಹೆದ್ದಾರಿಯಲ್ಲಿದ್ದ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಶತಮಾನಗಳಷ್ಟು ಹಳೆಯದಾದ ಸೇತುವೆಯೊಂದು ಮಂಗಳವಾರ ತಡರಾತ್ರಿ ಪ್ರವಾಹದಿಂದ ಕುಸಿದ ಪರಿಣಾಮ 12ಕ್ಕೂ ಹೆಚ್ಚು ವಾಹನಗಳು ನೆರೆ ನೀರಿನಲ್ಲಿ ಕೊಚ್ಚಿ ಹೋಗಿ, 22 ಮಂದಿ ಕಣ್ಮರೆಯಾಗಿರುವ ಕುರಿತು ವರದಿಯಾಗಿದೆ. ಸಾವಿತ್ರಿ ನದಿಗೆ ಅಡ್ಡಲಾಗಿದ್ದ ಬ್ರಿಟೀಷ್‌ ಕಾಲದ ಸೇತುವೆ ಕುಸಿದು ದುರಂತ ಸಂಭವಿಸಿದ್ದು,ಇದೀಗ ಸಮೀಪದಲ್ಲಿರುವ ಇನ್ನೊಂದು ಸೇತುವೆಯ ಮೂಲಕ ವಾಹನಗಳು ಸಂಚರಿಸುತ್ತಿವೆ. 2 ಬಸ್‌ಗಳು ಸೇರಿ ಇತರ ವಾಹನಗಳು ಕೊಚ್ಚಿ ಹೋಗಿರುವ ಕುರಿತು ವರದಿಯಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, […]

ಐದು ಸಾವಿರ ವರ್ಷಗಳ ಭವ್ಯ ಪರಂಪರೆಯ ಆಯುಧಪೂಜೆ ಆಚರಣೆ .

Saturday, October 16th, 2010
ಆಯುಧಪೂಜೆ.

ಮಂಗಳೂರು: ನಾಗರೀಕ ಸಂಸ್ಕೃತಿ ಆರಂಭವಾದಂದಿನಿಂದ ಜನರು ತಾವು ಉಪಯೋಗಿಸುತ್ತಿದ್ದ ಆಯುಧಗಳಿಗೆ ಪೂಜೆ ಮಾಡುತ್ತಿದ್ದರು ಎಂದು ಅನೇಕ ಮೂಲಗಳಿಂದ ನಾವು ಈಗ ತಿಳಿಯಬಹುದಾಗಿದೆ. ಸುಮಾರು 5000 ವರ್ಷಗಳ ಹಿಂದೆ ಪಾಂಡವರು 12 ವರ್ಷಗಳ ವನವಾಸವನ್ನು ಮುಗಿಸಿ, ಅಜ್ಞಾತವಾಸದ ಕೊನೆಯ ದಿನದಲ್ಲಿ ಉತ್ತರ ಗೋಗ್ರಹಣದ ಕದನದಲ್ಲಿ ಆಯುಧಗಳನ್ನು ಪೂಜಿಸಿ ಕೌರವರೊಂದಿಗೆ ಯುದ್ಧ ನಡೆಸಿದರು ಎನ್ನುವ ದಾಖಲೆಗಳು ಮಹಾಭಾರತದ ಪುಟಗಳಲ್ಲಿ ಕಾಣಸಿಗುತ್ತದೆ. ಬ್ರಹನ್ನಳೆಯಾದ ಅರ್ಜುನ ವಿರಾಟ ನಗರದ ರಾಜಕುಮಾರ ಉತ್ತರ ಕುಮಾರನೊಂದಿಗೆ ಬನ್ನಿ ಮಂಟಪದಿಂದ ಆಯುಧಗಳನ್ನು ಪೂಜಿಸಿ ಯುದ್ಧಕ್ಕೆ ಹೊರಟು ಕೌರವರನ್ನು […]