ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಬಸವರಾಜ ಬೊಮ್ಮಾಯಿ

Sunday, August 8th, 2021
Bommai

ಬೆಂಗಳೂರು :  ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು. ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ […]