ನಗರ ಪ್ರದಕ್ಷಿಣೆಯಲ್ಲಿ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ ಸಚಿವ ಅಶೋಕ

Friday, July 23rd, 2021
R Ashoka

ಬೆಂಗಳೂರು : ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕಂದಾಯ ಸಚಿವ ಆರ್ ಅಶೋಕ ಕೂಡಾ ಸಾಥ್ ನೀಡಿದರು. ಈ ವೇಳೆ ನಗರದ ವಿವಿಧ ಪ್ರಮುಖ ಜಂಕ್ಷನ್‍ ಗಳಲ್ಲಿ ಥೀಮ್ ಆಧಾರಿತ ಯೋಜನೆಗಳನ್ನ ಅಭಿವೃದ್ಧಿ ಪಡಿಸುವ ಕುರಿತಂತೆ ಘೋಷಣೆ ಮಾಡಲಾಯಿತು. ಇದರ ಮೊದಲ ಭಾಗವಾಗಿ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಲ್ಲಿ ನಿರ್ಮಿಸಲಾದ ಮೇಕ್ ಇನ್ ಇಂಡಿಯಾ ಸಿಂಹದ ಲಾಂಛನವನ್ನ ಇದೇ ಫೆಬ್ರವರಿ 27ರಂದು […]