ಕೊಲ್ಲೂರು ಕ್ಷೇತ್ರದಲ್ಲಿ ವಿಜಯದಶಮಿ : ಸಾವಿರಾರು ಮಕ್ಕಳಿಗೆ ಅಕ್ಷರಾಭ್ಯಾಸ ಆರಂಭ

Tuesday, October 8th, 2019
kolluru

ಕೊಲ್ಲೂರು : ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಇಂದು ಭಕ್ತಿ ಶ್ರದ್ಧೆಯ ವಿಜಯದಶಮಿ ನಡೆಯಿತು. ನವರಾತ್ರಿಯ ಕೊನೆಯ ದಿನವಾದ ಇಂದು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಯಿತು. ಮುಖ್ಯವಾಗಿ ವಿದ್ಯಾದಶಮಿಯ ದಿನವಾದ ಇಂದು ಸಾವಿರಾರು ಮಕ್ಕಳು ಅಕ್ಷರಾಭ್ಯಾಸ ಮಾಡುವ ಮೂಲಕ ಸರಸ್ವತೀ ಸ್ವರೂಪಿಯಾದ ಮೂಕಾಂಬಿಕೆಯ ಕೃಪೆಗೆ ಪಾತ್ರರಾದರು. ವಿಜಯ ದಶಮಿಯ ದಿನ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ಮಾಡುವುದು ಕೊಲ್ಲೂರು ಕ್ಷೇತ್ರದ ವಿಶೇಷ. ವಿದ್ಯಾದಶಮಿಯ ದಿನ ಮೂಕಾಂಬಿಕೆಯ ಸನ್ನಿಧಿಯಲ್ಲಿ ಮೊದಲ ಅಕ್ಷರಾಭ್ಯಾಸ ಮಾಡಿದರೆ ಮಕ್ಕಳು ಬುದ್ಧಿವಂತರಾಗುತ್ತಾರೆ ಮಾತ್ರವಲ್ಲ ಬದುಕಿನಲ್ಲಿ ಉನ್ನತ […]

ಮೈಸೂರಿನಲ್ಲಿ ವಿಜಯದಶಮಿ ಮೆರವಣಿಗೆಗೆ ಚಾಲನೆ.

Monday, October 2nd, 2017
mysurudasara

ಮೈಸೂರು : ಮಧ್ಯಾಹ್ನ 2.16ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆಯ ಮುಂಭಾಗದ ಸಭಾಂಗಣಕ್ಕೆ ತೆರೆದ ಜೀಪಿನಲ್ಲಿ ಬಂದು ಮೊಮ್ಮಕ್ಕಳ ಜೊತೆ ಸುಮಾರು ಎರಡೂವರೆ ತಾಸು ಆ ಸೊಬಗು ವೀಕ್ಷಿಸಿದರು. ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮ್ಮದ್‌, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ರಮಾನಾಥ ರೈ, ಎಚ್‌.ಆಂಜನೇಯ, ಪ್ರಿಯಾಂಕ್‌ ಖರ್ಗೆ, ಎಂ.ಸಿ.ಮೋಹನಕುಮಾರಿ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೇಯರ್‌ […]

ಮಂಗಳಾದೇವಿಯಲ್ಲಿ ನವರಾತ್ರಿಯ ಒಂಬತ್ತು ದಿನಗಳಲ್ಲಿಯೂ ದೇವಿಗೆ ವಿಶೇಷ ಅಲಂಕಾರ

Friday, September 22nd, 2017
Mangaladevi

ಮಂಗಳೂರು : ಮಂಗಳೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಗುರುವಾರ ನವರಾತ್ರಿ ಮಹೋತ್ಸವ ಆರಂಭಗೊಂಡಿ ದೆ. ಮಂಗಳಾದೇವಿಯಲ್ಲಿ ನವರಾತ್ರಿಯ ಒಂಬತ್ತು ದಿನಗಳಲ್ಲಿಯೂ ದೇವಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗುತ್ತದೆ. ಸೆಪ್ಟೆಂಬರ್ 25 ರಂದು ಲಲಿತಪಂಚಮಿ, 26 ರಂದು ಚಂಡಿಕಾ ಹೋಮ ಸಣ್ಣ ರಥೋತ್ಸವ 30 ರಂದು ವಿಜಯದಶಮಿ, ವಿದ್ಯಾರಂಭ, ರಾತ್ರಿ ರಥೋತ್ಸವ ನಡೆಯಲಿದೆ. ಮತ್ತು ಅಕ್ಟೊಬರ್ 1 ರಂದು ಅವಬೃತ ಮಂಗಳ ಸ್ನಾನ ಹಾಗೂ  ನವರಾತ್ರಿ ಮಹೋತ್ಸವದ ಸಮಾರೋಪ ನಡೆಯಲಿದೆ. ಈ ದೇವಾಲಯವು 9 ನೇ ಶತಮಾನದಲ್ಲಿ ಅಲುಪಾ ರಾಜವಂಶದ ಅತ್ಯಂತ ಪ್ರಸಿದ್ಧ ರಾಜ […]

ಭಕ್ತಿ ಭಾವೈಕತೆಯ ಆಯುಧ ಪೂಜೆ

Wednesday, October 5th, 2011
Viajaya Dashami

ದಸರಾ ಹಬ್ಬದ ಕೊನೆಯ ದಿನ ವಿಜಯದಶಮಿಯಾದರೆ. ಒಂಭತ್ತನೆ ದಿನ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವನ್ನು ಆಚರಿಸಲಾಗುತ್ತದೆ, ಎಲ್ಲೆಡೆ ವಾಹನಗಳಿಗೆ ಹಾಗೂ ಆಯುಧಗಳಿಗೆ ಪೂಜೆ ನಡೆಸಲಾಗುತ್ತದೆ ಅಂಗಡಿ, ಕಚೇರಿ, ಮಳಿಗೆಗಳಲ್ಲಿ ವಾಹನ ಸೇರಿದಂತೆ ಉಪಯೋಗಿಸುವ ಎಲ್ಲಾ ಆಯುಧಗಳನ್ನು ಹೂ ತೋರಣಗಳಿಂದ ಶೃಂಗಾರಗೊಳಿಸಿ ಭಕ್ತಿ ಭಾವೈಕತೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ಜಾತಿ ಭೇಧವಿಲ್ಲದೆ ಆಯುಧ ಪೂಜೆಯನ್ನು ನಾಡಿನೆಲ್ಲೆಡೆ ಆಚರಿಸುತ್ತಾರೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ದೀರ್ಘ ಬಾಳ್ವಿಕೆ ಸಹಿತ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ. ಇದರಂತೆ ತಮ್ಮ ತಮ್ಮ ಊರುಗಳಲ್ಲಿ ದೇವಾಲಯಗಳಿಗೆ ತೆರಳಿ […]