ದಯವಿಟ್ಟು ನಿಮ್ಮ ಹಣ ತೆಗೆದುಕೊಂಡುಬಿಡಿ : ವಿಜಯ್ ಮಲ್ಯ

Saturday, February 15th, 2020
vijay

ಲಂಡನ್ : ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ ಸಾಲದ ಬಾಕಿ ಉಳಿಸಿಕೊಂಡು ಬ್ರಿಟನ್ ದೇಶಕ್ಕೆ ಹೋಗಿ ನೆಲಸಿರುವ ವಿಜಯ್ ಮಲ್ಯ ಈಗ ಬ್ಯಾಂಕುಗಳಿಗೆ ಹಣ ವಾಪಸ್ ಕೊಡುವುದಾಗಿ ಮತ್ತೊಮ್ಮೆ ಹೇಳಿದ್ಧಾರೆ. ವಿಜಯ್ ಮಲ್ಯ ಈ ಹಿಂದೆಯೂ ತಾನು ಬ್ಯಾಂಕುಗಳ ಬಾಕಿ ಹಣ ಹಿಂದಿರುಗಿಸುತ್ತೇನೆ ಎಂದು ಕೆಲ ಬಾರಿ ಹೇಳಿದ್ದುಂಟು. ನಿನ್ನೆ ಅವರು ಬ್ರಿಟನ್ ಉಚ್ಚ ನ್ಯಾಯಾಲಯದ ಬಳಿ ಈ ವಿಚಾರವನ್ನು ಅರಿಕೆ ಮಾಡಿಕೊಂಡಿದ್ದಾರೆ. ಭಾರತಕ್ಕೆ ಹಸ್ತಾಂತರಿಸಬೇಡಿ ಎಂದು ಅವರು ಬ್ರಿಟಿಷ್ ಹೈಕರ್ಟ್ಗೆ ಮನವಿ ಮಾಡಿಕೊಂಡಿದ್ದರು. ಅವರ […]

ವಿಜಯ್​​​ ಮಲ್ಯ ಸಾಲ ಮರುಪಾವತಿ ಕೇಸ್​​​​​​​​​​​​​​​​​​​: ವಿಚಾರಣೆ ಮುಂದೂಡಿದ ಹೈಕೋರ್ಟ್​

Tuesday, December 18th, 2018
vijay-malya

ಬೆಂಗಳೂರು: ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಸಾಲದ ಮರುಪಾವತಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 20ಕ್ಕೆ ಮುಂದೂಡಿದೆ. ಈ ಹಿಂದೆ ಇದೇ ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಂದಿತ್ತು. ‘ವಿಜಯ್ ಮಲ್ಯಗೂ ಯುಎಸ್ಎಲ್ಗೂ ಸಂಬಂಧವಿಲ್ಲ. ಹೀಗಾಗಿ, ಐಡಿಬಿಐ ಸಾಲದಿಂದ ಯುಎಸ್ಎಲ್ ಮುಕ್ತಗೊಳಿಸಿ, ವಿಜಯ್ ಮಲ್ಯ ಕೇವಲ ಶೇ. 2 ರಷ್ಟು ಷೇರು ಹೊಂದಿದ್ದಾರೆ. ಯುಎಸ್ಎಲ್ ಪ್ರತ್ಯೇಕ ಕಂಪನಿ ಎಂದು ವಕೀಲ/ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ವಾದ ಮಂಡಿಸಿದ್ದರು. ಪಿ.ಚಿದಂಬರಂ ಅವರ ವಾದ ಒಪ್ಪದ ಐಡಿಬಿಐ ವಕೀಲರು, […]

4 ವರ್ಷ ಪೂರೈಸಿದ ಕೇಂದ್ರ ಸರ್ಕಾರದ ವಿರುದ್ಧ ‘ಕೈ’ ಪ್ರತಿಭಟನೆ..!

Saturday, May 26th, 2018
centralgovt

ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಮಿಟಿಯಿಂದ ವಿನೂತನ ಪ್ರತಿಭಟನೆ ನಡೆಯಿತು. ನಗರದ ಮೌರ್ಯ ಸರ್ಕಲ್‌‌ನಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಪಕೋಡ ಮಾರುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಹಾಗೂ ಜನರ ಹಣ ಲೂಟಿ ಮಾಡಿದ ಭ್ರಷ್ಟರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಮುಖಕ್ಕೆ ಮೋದಿ ಮುಖವಾಡ ಧರಿಸಿದ ಪ್ರತಿಭಟನಾಕಾರರು, ಕಪ್ಪು […]

ತಾಯ್ನಾಡಿಗೆ ಬರಬೇಕು ಎನಿಸ್ತಿದೆ, ಆದ್ರೆ?… ಮಲ್ಯ ಅಳಲು

Friday, September 9th, 2016
vijay-malya

ನವದೆಹಲಿ: ಸುಸ್ತಿ ಸಾಲಗಾರನ ಹಣೆಪಟ್ಟಿ ಹೊತ್ತು ವಿದೇಶದಲ್ಲಿ ನೆಲೆಸಿರುವ ಮದ್ಯದ ದೊರೆ ವಿಜಯ್ ಮಲ್ಯ ಭಾರತಕ್ಕೆ ಬರಲು ಸಿದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಭಾರತೀಯ ಅಧಿಕಾರಿಗಳು ತಮ್ಮ ಪಾಸ್‌‌ಪೋರ್ಟ್‌‌ ಅಮಾನತು ಮಾಡಿದ್ದರಿಂದ ನನಗೆ ಸ್ವದೇಶಕ್ಕೆ ಹಿಂದಿರಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಸಾವಿರಾರು ಕೋಟಿ ಸಾಲ ಪಡೆದು ವಿದೇಶದಲ್ಲಿ ನೆಲಿಸಿರುವ ಉದ್ಯಮಿ ವಿಜಯ ಮಲ್ಯಗೆ ಖುದ್ದಾಗಿ ಹಾಜರಾಗುವಂತೆ ದೆಹಲಿಯ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಸೂಚಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಮಾಹಿತಿ ನೀಡಿರುವ ಮಲ್ಯ ನಾನು ಭಾರತಕ್ಕೆ ಬರಬೇಕು […]