ವಿಜಯ ಬ್ಯಾಂಕ್ ಸ್ಥಾಪಕರ ಮತ್ತು ನಿರ್ದೇಶಕರ ಫೋಟೊಗಳನ್ನು ಕಿತ್ತುಹಾಕಿದ ಬ್ಯಾಂಕ್ ಆಫ್ ಬರೋಡಾ

Sunday, July 21st, 2019
Vijayabank

ಮಂಗಳೂರು : ತುಳುನಾಡಿನಲ್ಲಿ ಸ್ಥಾಪನೆಯಾದ  ವಿಜಯ ಬ್ಯಾಂಕ್ ಕೇವಲ ನೆನಪಿಗೆ ಮಾತ್ರ ಸೀಮಿತಗೊಳ್ಳು ತ್ತಿರುವಂತೆಯೇ ಇದೀಗ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ (ಸಂಸ್ಥಾಪನಾ ಶಾಖೆ) ಪ್ರವೇಶ ದ್ವಾರದ ಮೇಲಿದ್ದ ಸಂಸ್ಥಾಪನಾ ನಿರ್ದೇಶಕರ ಫೋಟೊಗಳನ್ನು ಬ್ಯಾಂಕ್ ಆಫ್ ಬರೋಡಾ ತೆರವುಗೊಳಿಸಲಾಗಿದೆ. ನಗರದ ಅಂಬೇಡ್ಕರ್ ವೃತ್ತ(ಜ್ಯೋತಿ)ದ ಬಳಿಯ ವಿಜಯ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಇದೀಗ ಬ್ಯಾಂಕ್‌ನ ಸಂಸ್ಥಾಪಕ ನಿರ್ದೇಶಕರ ಫೋಟೊಗಳನ್ನು ತೆಗೆದು ಆ ಜಾಗ ಖಾಲಿಯಾಗಿದೆ. ಫೋಟೋಗಳನ್ನು ಬೆಂಗಳೂರಿನ ಮ್ಯೂಸಿಯಂನಲ್ಲಿ ಇಡಲಾಗುವುದು ಎಂಬ ಮಾಹಿತಿ ದೊರಕಿದೆ. ಸದ್ಯ ಬ್ಯಾಂಕ್‌ನ ಒಳ ಸಭಾಂಗಣದಲ್ಲಿ […]

ಕೆಲವೇ ಉದ್ಯಮಿಗಳ ರಕ್ಷಣೆಗಾಗಿ ವಿಜಯ ಬ್ಯಾಂಕನ್ನು ಬಲಿ ಕೊಡಲಾಯಿತು : ಮಹಾಬಲ ಮಾರ್ಲ

Thursday, April 4th, 2019
Mahabala marla

ಮಂಗಳೂರು: ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದೊಂದಿಗೆ  ವಿಲೀನಗೊಂಡಿರುವ ದ.ಕ. ಜಿಲ್ಲೆಯ  ಪ್ರತಿಷ್ಠಿತ ವಿಜಯ ಬ್ಯಾಂಕ್  ಬಗ್ಗೆ ಹೇಳಿಕೆ ನೀಡಿರುವ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು, ಈ ವಿಲೀನೀಕರಣಕ್ಕೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಚಿದಂಬರಂ ಅವರೇ ಕಾರಣ ಎಂದು ಹೇಳುತ್ತಿದ್ದಾರೆ. ಇದರಿಂದ ಸಂಸದ ನಳಿನ್ ಕುಮಾರ್ ಅವರು ತಮ್ಮ ವೈಫಲ್ಯತೆಯನ್ನು ಮುಚ್ಚಿಹಾಕಲು ಮತ್ತೊಬ್ಬರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮಹಾಬಲ ಮಾರ್ಲ ಹೇಳಿದರು. ನಗರದ ಬೆಂದೂರ್ ವೆಲ್ನಲ್ಲಿರುವ ಕಾಂಗ್ರೆಸ್ […]

ವೀರಪ್ಪ ಮೊಯ್ಲಿ ವಿಜಯ ಬ್ಯಾಂಕ್‌ ವಿಲೀನಕ್ಕೆ ಒಪ್ಪಿಗೆ ನೀಡಿದವರು : ನಳಿನ್‌ ಕುಮಾರ್‌

Tuesday, April 2nd, 2019
Nalin-Sullia

ಸುಳ್ಯ: ಯುಪಿಎ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದ ಪ್ರಣವ್‌ ಮುಖರ್ಜಿ, ಚಿದಂಬರಂ ಅವರು ವಿಜಯ ಬ್ಯಾಂಕ್‌ ವಿಲೀನಕ್ಕೆ ಮುನ್ನುಡಿ ಬರೆದವರು. ಹಣಕಾಸು ಸಮಿತಿ ಅಧ್ಯಕ್ಷರಾಗಿದ್ದ ವೀರಪ್ಪ ಮೊಯ್ಲಿ ಅವರು ಇದಕ್ಕೆ ಒಪ್ಪಿಗೆ ನೀಡಿದವರು. ಆ ಅವಧಿಯಲ್ಲಿ ಜಿಲ್ಲೆಯ ಕಾಂಗ್ರೆಸಿಗರಿಗೆ ವಿಚಾರ ತಿಳಿದಿದ್ದರೂ ಯಾಕೆ ತಡೆದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ. ಹಿಂದಿನ ಸರಕಾರ ಪಾಸ್‌ ಮಾಡಿದ ಬಿಲ್‌ ಅನ್ನು ಬಳಿಕದ ಸರಕಾರ ಬದಲಾಯಿಸಲಾಗದು. ಇದರಲ್ಲಿ ಎನ್‌ಡಿಎ ಸರಕಾರದ ಪಾತ್ರವಿಲ್ಲ ಎಂದರು. ಬ್ಯಾಂಕ್‌ ವಿಲೀನ ಪ್ರಕ್ರಿಯೆ […]

ವಿಜಯ ಬ್ಯಾಂಕ್ ಇನ್ನಿಲ್ಲದಂತೆ ಮಾಡಿದ ನಳಿನ್ ಕುಮಾರ್‌ರನ್ನು ಜಿಲ್ಲೆಯ ಜನತೆ ಕ್ಷಮಿಸಲಾರರು : ಮಿಥುನ್ ರೈ

Monday, April 1st, 2019
Mithun Rai

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ವಿಜಯಾ ಬ್ಯಾಂಕ್ – ಬ್ಯಾಂಕ್ ಆಫ಼್ ಬರೋಡಾ ಜೊತೆ ವಿಲೀನದ ವಿರುದ್ಧವಾಗಿ ಹಾಗೂ ಈ ವಿಲೀನವನ್ನು ವಿರೋದಿಸುವಲ್ಲಿ ಸಂಸದ ನಳಿನ್ ಕುಮಾರ್‍ ಕಟೀಲ್ ಅಸಮರ್ಪಕತೆಯನ್ನು ಖಂಡಿಸಿ “ಕರಾಳ ದಿನ” ಆಚರಿಸಲಾಯಿತು. ಈ ಸಂರ್ಭದಲ್ಲಿ ಮಾತನಾಡಿದ ಮಿಥುನ್ ರೈ ವಿಜಯಾ ಬ್ಯಾಂಕ್ ಕರಾವಳಿಯ ಹೆಮ್ಮೆಯ ಬ್ಯಾಂಕ್ , ನಮ್ಮ ಹಿರಿಯರು ಕಟ್ಟಿ ಬೆಳೆಸಿದ ಬ್ಯಾಂಕ್ , ಗುಜರಾತ್ ಮೂಲದ ಬ್ಯಾಂಕ್ ಆಫ಼್ ಬರೋಡಾದೊಂದಿಗೆ ವಿಲೀನ ಮಾಡುವ ಸಂಧರ್ಭದಲ್ಲಿ […]

ವಿಜಯ ಬ್ಯಾಂಕ್ ಉಳಿಸಿ : ರಮಾನಾಥ ರೈ, ವೇದವ್ಯಾಸ್ ಕಾಮತ್ ಮಾತಿನ ಚಕಮಕಿ

Saturday, February 23rd, 2019
Rai Kamath

ಮಂಗಳೂರು: ವಿಜಯ ಬ್ಯಾಂಕ್ ಉಳಿಸಿ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮತ್ತು ಶಾಸಕ ವೇದವ್ಯಾಸ್ ಕಾಮತ್ ನಡುವೆ ಮಾತಿನ ಚಕಮಕಿ ನಡೆಯಿತು. ನಗರದ ಪುರಭವನದಲ್ಲಿ ಇಂದು ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು. ಮಂಗಳೂರಿನ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿಯವರ ಮುತುವರ್ಜಿಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಎಲ್ಲ ಪಕ್ಷದವರನ್ನು ಒಟ್ಟು ಸೇರಿಸಿ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಚಿವ […]

ವಿಜಯ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ ನಿಧನ

Sunday, August 4th, 2013
bb shetty

ಮಂಗಳೂರು: ವಿಜಯ ಬ್ಯಾಂಕ್ ನ ಮಾಜಿ ಅಧ್ಯಕ್ಷ  ಮತ್ತು ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ (77) ಅವರು ಜುಲೈ 2 ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಬಿ.ಬಿ. ಶೆಟ್ಟಿ ಅವರು ಪತ್ನಿ ಕಲಾವತಿ ಸಹೋದರ ಸುಬ್ಬಯ್ಯ ಶೆಟ್ಟಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಿ.ಬಿ. ಶೆಟ್ಟಿ ಅವರು 1975ರ ಡಿಸೆಂಬರ್ ನಲ್ಲಿ ಆಡಳಿತ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಶೆಟ್ಟಿ ಅವರು ವಿಜಯ್ ಬ್ಯಾಂಕ್ ಗೆ ಸೇರಿದ್ದರು.  1992ರಿಂದ 1996ರ ತನಕ ವಿಜಯ ಬ್ಯಾಂಕ್ ನ ಆಡಳಿತ ನಿರ್ದೇಶಕರಾಗಿದ್ದರು. 1984ರ […]

ವಿಜಯ ಬ್ಯಾಂಕಿನ ಸಿಬ್ಬಂದಿಯಿಂದಲೇ ಬ್ಯಾಂಕ್‌ ಲಾಕರ್‌ ದರೋಡೆ

Wednesday, December 21st, 2011
Bajpe Bank Robbery

ಮಂಗಳೂರು: ವಿಜಯ ಬ್ಯಾಂಕಿನ ಸಿಬಂದಿಯೇ ಬ್ಯಾಂಕ್‌ ಲಾಕರ್‌ನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣ ಬಜಪೆ ಶಾಖೆಯಲ್ಲಿನಡೆದಿದೆ, ಬ್ಯಾಂಕಿನ ಗುಮಾಸ್ತ ದಯಾಕರ ಶೆಟ್ಟಿ(45) ಎಂಬಾತ 460 ಗ್ರಾಂ ತೂಕದ 13,50,000 ರೂ. ಬೆಲೆಯ ಚಿನ್ನಾಭರಣಗಳನ್ನು ಕಳವುಮಾಡಿರುವ ಸಂಗತಿ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ. ಬ್ಯಾಂಕಿನ ಗ್ರಾಹಕರಾದ ಅತಿಕಾ ಬಾನು, ಲಾರೆನ್ಸ್‌ ಫೆರ್ನಾಂಡಿಸ್‌ ಮತ್ತು ಮಹಮದ್‌ ಹುಸೈನ್‌ ಅವರು ತಾವು ಸಾಲಕ್ಕಾಗಿ ಈ ಬ್ಯಾಂಕ್‌ ಶಾಖೆಯಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು ಬಿಡಿಸಲು ಬಂದಾಗ ಲಾಕರ್‌ನಲ್ಲಿ ಚಿನ್ನಾಭರಣಗಳು ಇಲ್ಲದೆ ಇರುವ ಸಂಗತಿ […]