ರಸ್ತೆ ಬದಿಯಲ್ಲಿದ್ದ ಯುವಕನಿಗೆ ಬಸ್ ಢಿಕ್ಕಿ ; ಸ್ಥಳದಲ್ಲೇ ಮೃತ

Thursday, August 23rd, 2018
Bantwal Bus hit

ಬಂಟ್ವಾಳ :  ಯುಕನೋರ್ವನಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ನವಾಝ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ನೌಶಾದ್ ಅವರು ರಸ್ತೆಯ ಬದಿಯಲ್ಲಿ ಮನೆ ಕಡೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ‌. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ […]