ಅಮಲು ಪದಾರ್ಥ ಸೇವಿಸಿ ಮನೆಗೆ ಬಂದ ಮಗನನ್ನು ಕೊಡಲಿಯ ಮರದ ಹಿಡಿಯಿಂದ ಹೊಡೆದು ಕೊಲೆ ಮಾಡಿದ ತಂದೆ

Thursday, February 24th, 2022
dinesh

ವಿಟ್ಲ : ತಂದೆ ತನ್ನ ಮಗನನ್ನೇ ಹೊಡೆದು ಕೊಲೆಗೈದ ಘಟನೆ ವಿಟ್ಲಮುಡ್ನೂರು ಗ್ರಾಮದ ಕಾಂತಮೂಲೆ ಎಂಬಲ್ಲಿ ಫೆ.23ರಂದು ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕಾಂತಮೂಲೆ ನಿವಾಸಿ ದಿನೇಶ್(40)ರವರು ಕೊಲೆಯಾದವರು. ಕಾಂತಮೂಲೆಯ ಮನೆಯಲ್ಲಿ ತಂದೆ ವಸಂತ ಗೌಡ ಮತ್ತು ಮಗ ಮಾತ್ರವೇ ವಾಸವಾಗಿದ್ದು, ಮೃತ ದಿನೇಶನು ಪ್ರತಿ ದಿನ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದು ತಂದೆಯಲ್ಲಿ ಗಲಾಟೆ ಮಾಡುತ್ತಿದ್ದು ಇದರಿಂದ ತಂದೆ ವಸಂತ ಗೌಡ ಅದೇ ಕೋಪದಿಂದ ಫೆ.23ರಂದು ರಾತ್ರಿ ಕೊಡಲಿಯ ಮರದ ಹಿಡಿಯಿಂದ ದಿನೇಶನ ತಲೆ ಹಾಗೂ ಮುಖದ […]

ಮೆಹೆಂದಿ ಕಾರ್ಯಕ್ರಮಕ್ಕೆ ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

Monday, March 29th, 2021
child Abuse

ವಿಟ್ಲ : ಮೆಹೆಂದಿ ಕಾರ್ಯಕ್ರಮಕ್ಕೆ ವೊಂದಕ್ಕೆ ಬಂದ  ಬಾಲಕನ ಮೇಲೆ  ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ  ಮನೆಯೊಂದರಲ್ಲಿ ಮೆಹೆಂದಿ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ  ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ  ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ […]

ಬಾಲಕಿಯನ್ನು ಅತ್ಯಾಚಾರಗೈದು ಮೊಬೈಲ್ ನಲ್ಲಿ ನಗ್ನ ಫೋಟೋ ತೆಗೆದು ಬೆದರಿಕೆ : ಪ್ರಕರಣ ದಾಖಲು

Thursday, February 11th, 2021
Child Rape

ಬಂಟ್ವಾಳ : ಬೋಳಂತೂರು ಗ್ರಾಮದ  ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು ಬಳಿಕ ಮೊಬೈಲ್ ನಲ್ಲಿ ಆಕೆಯ ನಗ್ನ ಫೋಟೋಗಳನ್ನು ತೆಗೆದು ಬೆದರಿಕೆ ಹಾಕಿರುವ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಅಬೂಬಕರ್‌ ಸಿದ್ದೀಕ್‌ ಮತ್ತು ಚಪ್ಪಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ‌ ಬೋಳಂತೂರು ಗ್ರಾಮದ ಬಾಲಕಿಯನ್ನು ಆಕೆಯ ನೆರೆಮನೆಯವನಾದ ಆರೋಪಿ ಅಬೂಬಕರ್‌ ಸಿದ್ದೀಕ್ ಮತ್ತು ಆತನ ಸ್ನೇಹಿತ ಚಪ್ಪಿ ಪುಸಲಾಯಿಸಿ ಜ.25ರಂದು ಅತ್ಯಾಚಾರ ಎಸಗಿದ್ದಾರೆ ಎಂದು […]