ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ: ಚೇತನ್ ಭಂಡಾಜೆ

Tuesday, August 16th, 2016
Atidonji-koota

ಬಂಟ್ವಾಳ: ಆಧುನಿಕ ಜಗತ್ತಿನ ಪ್ರಭಾವದಿಂದ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ ಕಾರ್ಯಕ್ರಮ ಮಾಡುತ್ತಿದ್ದು ಅನಿಷ್ಠ ತಿಂಗಳೆಂದೇ ಹೆಸರಾಗಿದ್ದ ಆಟಿ ತಿಂಗಳು ಇಂದು ತುಳು ನಾಡಿನಾದ್ಯಂತ ಸಂಭ್ರಮದ ತಿಂಗಳಾಗಿ ಮಾರ್ಪಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಎಂದು ಎಸ್.ವಿ.ಎಸ್. ಕಾಲೇಜಿನ ಉಪನ್ಯಾಸಕ ಚೇತನ್ ಭಂಡಾಜೆ ಹೇಳಿದರು. ಅವರು ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ ಬಿ.ಸಿ.ರೋಡಿನ ಘಟಕದ ಕಚೇರಿಯಲ್ಲಿ ರವಿವಾರ ಹಮ್ಮಿಕೊಂಡ ’ಆಟಿಡೊಂಜಿ ಕೂಟ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. […]