ವಿದ್ಯುತ್‌ ಕಡಿತ: ಉದ್ಯಮ ಹಾಗೂ ಕೃಷಿ ಚಟುವಟಿಕೆಗಳಿಗೆ ವಿದ್ಯುತ್‌ ಕೊರತೆ

Thursday, November 24th, 2016
Curent

ಮಂಗಳೂರು: ಈ ಬಾರಿ ಮುಂಗಾರು ಕೈಕೊಟ್ಟಿದೆ. ಚಳಿಗಾಲದ ಹೆಸರೇ ಇಲ್ಲದಂತೆ ಬೇಸಗೆ ಸಮೀಪಿಸುತ್ತಿದೆ. ಇದರೊಂದಿಗೆ ವಿದ್ಯುತ್‌ ಕಡಿತದ ಬಿಸಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ತಟ್ಟಲಾರಂಬಿಸಿದ್ದು, ಉದ್ಯಮ ಹಾಗೂ ಕೃಷಿ ಚಟುವಟಿಕೆಗಳಿಗೆ ವಿದ್ಯುತ್‌ ಕೊರತೆ ಕಾಡುತ್ತಿದೆ. ಮೆಸ್ಕಾಂ ತಿಳಿಸುವ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಈಗ ಅಧಿಕೃತ ಲೋಡ್‌ಶೆಡ್ಡಿಂಗ್‌ ಜಾರಿಯಲ್ಲಿಲ್ಲ. ಆದರೆ, ಅನಧಿಕೃತವಾಗಿ ವಿದ್ಯುತ್‌ ಕಡಿತ ಮಾತ್ರ ಸಾಮಾನ್ಯವಾಗಿದೆ. ಈಗ ಇದ್ದ ವಿದ್ಯುತ್‌ ಅರೆಘಳಿಗೆಯಲ್ಲಿಯೇ ಮಾಯವಾಗುತ್ತಿದೆ. ಮತ್ತೆ ಯಾವ ಸಮಯಕ್ಕೆ ಬರುತ್ತದೆ ಎಂಬುದು ಇಲ್ಲಿ ಯಕ್ಷಪ್ರಶ್ನೆ. ಮಂಗಳೂರು ತಾಲೂಕಿಗೆ […]

ಅನಿಯಮಿತ ವಿದ್ಯುತ್ ಕಡಿತ, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕರ್ನಾಟಕ ರೈತ ಸಂಘ

Monday, April 8th, 2013
KRRS pickets Mescom office

ಮಂಗಳೂರು : ಅನಿಯಮಿತ ಲೋಡ್ ಶೆಡ್ಡಿಂಗ್, ಹಾಗು ರೈತರ ಮೇಲೆ ಅನಗತ್ಯ ಹಾಕಿರುವ ಕೇಸುಗಳನ್ನು ಹಿಂತೆಗೆದುಕೊಳ್ಳುವಂತೆ ಮತ್ತು ವಿವಿಧ ಸಮಸ್ಯೆಗಳ ಪರಿಹಾರಕ್ಕೆ  ಆಗ್ರಹಿಸಿ ಸೋಮವಾರ ಕರ್ನಾಟಕ ರೈತ ಸಂಘದ ಸದಸ್ಯರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಈ ಹಿಂದೆ ಜೋಗ್ ಜಲಪಾತದ ವಿದ್ಯುತ್ ನ್ನು ದ.ಕ. ಮತ್ತು ಉಡುಪಿ ಜಿಲ್ಲೆಗಳಿಗೆ ಪೂರೈಸಲಾಗುತಿತ್ತು. ಆದರೆ ಯು.ಪಿ.ಸಿ.ಎಲ್ ಸ್ಥಾಪನೆಯಾದ ನಂತರ ನಿರಂತರ ವಿದ್ಯುತ್ ಒದಗಿಸಲಾಗುವುದು ಎಂದು ಹೇಳಿಕೆ ನೀಡಿ. ಇದೀಗ ಯು.ಪಿ.ಸಿ.ಎಲ್.ನ ವಿದ್ಯುತ್ ನೇರ […]

ಎಪ್ರಿಲ್ 8 ರಂದು ಮೆಸ್ಕಾಂ ಎಂ.ಡಿ ಕಚೇರಿಗೆ ಮುತ್ತಿಗೆ : ವಿಜಯ ಹೆಗ್ಡೆ

Thursday, April 4th, 2013
Vijay Hegde

ಮಂಗಳೂರು :  ಯು.ಪಿ.ಸಿ.ಎಲ್ ಸ್ಥಾಪನೆಯಾದ ನಂತರ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಹೇಳಿದ್ದು ಇದೀಗ ನಿರಂತರ ವಿದ್ಯುತ್ ಕಡಿತ, ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುತ್ತಿರುವುದಲ್ಲದೆ ರೈತರೊಂದಿಗೆ ಅಸಭ್ಯವಾಗಿ ವರ್ತಿಸಲಾಗುತ್ತಿದೆ. ಇದನ್ನು ಖಂಡಿಸಿ ಮೆಸ್ಕಾಂ ಎಂ.ಡಿ ಕಚೇರಿಗೆ ಎಪ್ರಿಲ್ 8 ರಂದು ಬೆಳಗ್ಗೆ 10.30ರ ವೇಳೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ವಿಜಯ ಹೆಗ್ಡೆ ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, […]