ವಿದ್ಯುತ್ ದರ ವಿಪರೀತ ಏರಿಕೆ, ಹೆಚ್ಚುವರಿ ಡಿಪಾಸಿಟ್ ; ಮೆಸ್ಕಾಂನ ಹಗಲು ದರೋಡೆ – ಸುನಿಲ್ ಕುಮಾರ್ ಬಜಾಲ್

Wednesday, July 10th, 2019
Sunil-Bajal

ಮಂಗಳೂರು :  ರಾಜ್ಯ ಸರಕಾರವು ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿರುವುದರಿಂದ ಜನಸಾಮಾನ್ಯರು ಭಾರೀ ಸಂಕಷ್ಟವನ್ನು ಎದುರಿಸುವಂತಾಗಿದೆ.ಕಳೆದ ಹಲವು ವರ್ಷಗಳ ಹಿಂದೆ ರಾಜ್ಯ ಸರಕಾರವು ವಿದ್ಯುತ್ ದರವನ್ನು ಏರಿಸುವಾಗ ಜನತೆಗೆ ಬಹಿರಂಗವಾಗಿ ತಿಳಿಸುತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷಕ್ಕೆ 2 ಬಾರಿ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿದ್ದಾರೆ.ಮಾತ್ರವಲ್ಲದೆ ಹೆಚ್ಚುವರಿ ಡಿಪಾಸಿಟ್ ಸಂಗ್ರಹ ಹಾಗೂ ತಪ್ಪು ಲೆಕ್ಕಾಚಾರಗಳ ಮೂಲಕ ಜನರನ್ನು ಹಗಲು ದರೋಡೆ ನಡೆಸುತ್ತಿರುವ ಮೆಸ್ಕಾಂ ಹಾಗೂ ರಾಜ್ಯ ಸರಕಾರದ ವಿರುದ್ದ ಪ್ರಬಲ ಹೋರಾಟ ನಡೆಸಬೇಕೆಂದು* […]

ಕರ್ನಾಟಕದಲ್ಲಿ ಚುನಾವಣೆ ಬಳಿಕ ಮತ್ತೆ ವಿದ್ಯುತ್ ದರ ಏರಿಕೆ

Tuesday, December 28th, 2010
ಶೋಭಾ ಕರಂದ್ಲಾಜೆ

ಗುಲ್ಬರ್ಗಾ  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಬಳಿಕ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ವಿದ್ಯುತ್ ದರ ಏರಿಕೆಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ […]