ಮಂಗಳೂರು ದಸರಾಕ್ಕೆ ಪಾಲಿಕೆ ವತಿಯಿಂದಲೇ ವಿದ್ಯುದ್ದೀಪಾಲಂಕಾರ:- ಶಾಸಕ ಕಾಮತ್

Monday, October 9th, 2023
Vedvyas-Kamath

ಮಂಗಳೂರು : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ ನಗರಕ್ಕೆ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುವ ದಸರಾ ಉತ್ಸವವು ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಬೇಕೆಂಬ ಉದ್ದೇಶದಿಂದ ಕ್ಷೇತ್ರದ ಮುಂದಾಳುಗಳು, ಮಹಾನಗರ ಪಾಲಿಕೆ ಆಡಳಿತ […]