ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶ

Thursday, October 6th, 2011
Matturu

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದಲ್ಲಿ 1929 ಆಗಸ್ಟ್ 8ರಂದು ಜನಿಸಿದ್ದ ಕೃಷ್ಣಮೂರ್ತಿ ಅವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕುಮಾರ ಪರ್ವ, ದ್ರೌಪದಿ ಸ್ವಯಂವರ, ಮಹಾಭಾರ ಉದ್ಯೋಗ ಪರ್ವ ಸೇರಿದಂತೆ ಭಾರತೀಯ ಹಬ್ಬಗಳ ಕುರಿತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತೂರಿನಲ್ಲಿ ರಾಮಕೃಷ್ಣಯ್ಯ ಮತ್ತು […]