ವಿಧವೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಚಿನ್ನದ ಸರ ದೋಚಿದ ವ್ಯಕ್ತಿ

Friday, November 22nd, 2019
shadi

ಮೈಸೂರು : ವಿಧವೆಯೋರ್ವರಿಗೆ ಶಾದಿ ಡಾಟ್ ಕಾಮ್ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಬಳಿ ಇದ್ದ 80ಸಾವಿರ ರೂ.ಮೌಲ್ಯದ ಮಾಂಗಲ್ಯ ಸರವನ್ನು ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿಯನ್ನು ಕಳೆದುಕೊಂಡ ಮಹಿಳೆಯೋರ್ವರು ಮರು ಮದುವೆಯಾಗಲು ಇಚ್ಛಿಸಿದ್ದು, ಅಂತರ್ಜಾಲದ ಶಾದಿ ಡಾಟ್ ಕಾಮ್ ಮೂಲಕ ವರಾನ್ವೇಷಣೆಗಾಗಿ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಇದನ್ನು ವೀಕ್ಷಿಸಿದ ವಿನೀತ್ ರಾಜ್ ಎಂಬಾತ ಮಹಿಳೆಯನ್ನು ಮೊಬೈಲ್ ಮೂಲಕ ಪರಿಚಯ ಮಾಡಿಕೊಂಡು ತಾನು ಚೆನ್ನೈ ನಗರದಲ್ಲಿ ವ್ಯಾಪಾರ ಮಾಡುತ್ತಿದ್ದು ನನ್ನ ಹೆಂಡತಿ ತೀರಿ ಹೋಗಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದ ವಿಧವೆಯರಿಂದ ಅರ್ಚನೆ

Tuesday, September 30th, 2014
Kudroli priest

ಮಂಗಳೂರು: ಪರಿಶಿಷ್ಟ ವರ್ಗದ ಇಬ್ಬರು ಮಹಿಳೆಯರು ಅರ್ಚಕಿ ಸ್ಥಾನ ಸ್ವೀಕರಿಸಿ ಕುದ್ರೋಳಿ ಶ್ರೀ ಗೋಕರ್ಣನಾಥ ಹಾಗೂ ಪರಿವಾರ ದೇವರುಗಳ ಗರ್ಭಗುಡಿ ಪ್ರವೇಶಿಸಿ ಪೂಜಾ ವಿಧಾನಗಳನ್ನು ನೆರವೇರಿಸಿದರು. ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ ಮಂಗಳೂರು ಉರ್ವ ಚಿಲಿಂಬಿಯ ದಿ| ಸದಾಶಿವ ಅವರ ಪತ್ನಿ ಲಕ್ಷ್ಮೀ (65) ಹಾಗೂ ಉಳ್ಳಾಲ ಕುತ್ತಾರು ರಾಣಿಪುರದ ದಿ| ಕೃಷ್ಣಪ್ಪ ಅವರ ಪತ್ನಿ ಚಂದ್ರಾವತಿ (46) ಅವರು ನವರಾತ್ರಿ ಹಾಗೂ ದಸರಾ ಸಂಭ್ರಮದ ಸಂದರ್ಭದಲ್ಲಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ನೆರೆವೇರಿಸದ ಮಹಿಳಾ ಅರ್ಚಕರು

Monday, October 7th, 2013
widows pooja

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಇಬ್ಬರು ವಿಧವೆಯರಿಂದ ಕುದ್ರೋಳಿ ಕ್ಷೇತ್ರದಲ್ಲಿ  ಪೂಜೆ ಮಾಡಿಸುವುದರೊಂದಿಗೆ ಅರ್ಚಕರನ್ನಾಗಿ ನೇಮಕ ಮಾಡಿಸಿದರು. ಮಹಿಳೆಯರಾದ ಇಂದಿರಾ ಶಾಂತಿ(ಬಂಟ್ವಾಳ ಮೂಡ ಬಿ.ಸಿ.ರೋಡ್ ನವರು) ಲಕ್ಷ್ಮೀ ಶಾಂತಿ(ಪುತ್ತೂರಿನ ಬನ್ನೂರು ಗ್ರಾಮದವರು) ಇವರನ್ನು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದೊಳಕ್ಕೆ ಸಕಲ ಗೌರವಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕುದ್ರೋಳಿ ಕ್ಷೇತ್ರದಲ್ಲಿರುವ  ನಾರಾಯಣಗುರು ಮೂರ್ತಿಗೆ, ಶನೀಶ್ವರ, ಮಹಾಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಗೋಕರ್ಣನಾಥ ದೇವರ ಗರ್ಭಗುಡಿಗೆ ಪ್ರವೇಶಿಸಿ ಪೂಜೆ ಸಲ್ಲಿಸುವುದರೊಂದಿಗೆ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಶ್ವತ್ಥಮರದ […]