ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ, ಪೊಲೀಸ್ ಇಲಾಖೆಗೆ ತಿರುವು ನೀಡುವ ದಿನ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Tuesday, July 13th, 2021
Bommai

ಬೆಂಗಳೂರು: ಕರ್ನಾಟಕ ಪೊಲೀಸ್ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದುವರೆಗೆ ಅಪರಾಧ ತಡೆ ಮತ್ತು ನಿಯಂತ್ರಣದಲ್ಲಿ ಮಾಡಿದ್ದೇವೆ. ಇನ್ನು ಮುಂದೆ ಅಪರಾಧ ಶೋಧ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ. ಇವು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸದ ನುಡಿಗಳು. ಮಂಗಳವಾರ ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಪೊಲೀಸ್ ಇಲಾಖೆಯ ಸಬಲೀಕರಣಕ್ಕೆ ಹೊಸ ಯೋಜನೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ವಿಶ್ವಾಸದ ನುಡಿಗಳನ್ನು ಆಡಿದರು. ಪೊಲೀಸ್ […]