ಸಾರಾ ಅಬೂಬಕ್ಕರ್, ವಿನಯಾ ಪ್ರಸಾದ್‌ಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ

Monday, February 5th, 2018
abakka

ಮಂಗಳೂರು: ಅಬ್ಬಕ್ಕ ಉತ್ಸವ ಪ್ರಚಾರ ಸಮಿತಿಯ ಆಶ್ರಯದಲ್ಲಿ ಎರಡು‌‌ ದಿನಗಳ ಕಾಲ ನಡೆದ ಅಬ್ಬಕ್ಕ‌ ಉತ್ಸವ ನಿನ್ನೆ ತೆರೆ ಕಂಡಿತು. ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಆಹಾರ ಸಚಿವ ಯು.ಟಿ. ಖಾದರ್, ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ, ಮೇಯರ್ ಕವಿತಾ ಸನಿಲ್ ಮತ್ತಿತರರು ಉಪಸ್ಥಿತರಿದ್ದರು. ಸಾಹಿತಿ ಸಾರಾ ಅಬೂಬಕ್ಕರ್ ಹಾಗೂ ಚಿತ್ರನಟಿ ವಿನಯಾ ಪ್ರಸಾದ್ ಅವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುಂದಿನ ವರ್ಷ ಅಬ್ಬಕ್ಕ ಉತ್ಸವವನ್ನು […]

ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಸಾ.ರಾ. ಅಬೂಬಕ್ಕರ್, ವಿನಯಾ ಪ್ರಸಾದ್ ಆಯ್ಕೆ

Saturday, January 20th, 2018
vinay-prasad

ಮಂಗಳೂರು: ಪ್ರತಿ ವರ್ಷ ನಡೆಯುವ ವೀರ ರಾಣಿ ಅಬ್ಬಕ್ಕ ಉತ್ಸವ ಈ ಬಾರಿ ಫೆಬ್ರವರಿ 3 ಮತ್ತು 4 ರಂದು ಮಂಗಳೂರಿನಲ್ಲಿ ನಡೆಯಲಿದೆ. ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮೊಟ್ಟ ಮೊದಲ ಮಹಿಳಾ ಹೋರಾಟಗಾರ್ತಿ ಎಂದೇ ಪರಿಗಣಿಸಲಾಗುವ ಉಳ್ಳಾಲದ ಅಬ್ಬಕ್ಕ ರಾಣಿ ಸ್ಮರಣಾರ್ಥ ಈ ಉತ್ಸವ ಪ್ರತೀ ವರ್ಷ ಮಂಗಳೂರಿನಲ್ಲಿ ನಡೆಯುತ್ತದೆ. ನಗರ ಹೊರವಲಯದ ಸೋಮೇಶ್ವರ ಗ್ರಾಮದ ಕೊಲ್ಯದಲ್ಲಿ ಈ ಉತ್ಸವ ಜರುಗಲಿದೆ. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ […]