ಕಾಪು ವಿನ ಅಭಿವೃದ್ಧಿಯ ಹರಿಕಾರ ವಿನಯ್ ಕುಮಾರ್ ಸೊರಕೆ

Friday, May 11th, 2018
Vinayakumar Sorake

ಕಾಪು : ನೈಜ ಸಮಾಜ ಸೇವಕ ಎಂದೂ ಅಧಿಕಾರಕ್ಕಾಗಿ ಹಂಬಲಿಸುವುದಿಲ್ಲ. ಅಧಿಕಾರ ಬಂದಾಗ ಸಮರ್ಥವಾಗಿ ನಿರ್ವಹಿಸಬಲ್ಲ, ಜನಪರವಾಗಿ ಕೆಲಸ ಮಾಡಬಲ್ಲವೇ ನೀಜವಾದ ನಾಯಕ. ನಾವೀಗ ಮಾತನಾಡುತ್ತಿರುವ ವ್ಯಕ್ತಿ ನಿಮ್ಮೆಲ್ಲರ ಮೆಚ್ಚಿನ ವಿನಯ ಕುಮಾರ್ ಸೊರಕೆ. ಸೊರಕೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೆ ಇದೆ. ಶಾಸಕನಾಗ ಬೇಕು, ಸಂಸದನಾಗ ಬೇಕು, ಸಚಿವನಾಗ ಬೇಕು ಎಂದು ಬಯಸಿದವರವಲ್ಲ ಸೊರಕೆ. ಚುನಾವಣೆ ಅವರನ್ನು ಹುಡುಕಿ ಕೊಂಡು ಬಂದಿತ್ತು. ಕಾಂಗ್ರೆಸ್ ಪಕ್ಷ ಅವರಿಗೆ ಮಹತ್ವದ ಹುದ್ದೆಯನ್ನು ನೀಡಿತ್ತು. ಕಾಪು ಕ್ಷೇತ್ರದ ಅಭಿವೃದ್ಧಿಯ ನೇತಾರ ವಿನಯ […]

ಬೈರಂಪಳ್ಳಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಮನೆ ಮನೆಗೆ ತೆರಳಿ ಮತಪ್ರಚಾರ

Thursday, May 3rd, 2018
vinay-kumar

ಕಾಪು: ಕಾಪು ಕ್ಷೇತ್ರ ವ್ಯಾಪ್ತಿಯ ಹಿರಿಯಡ್ಕ ಬ್ಲಾಕ್ ನ ಬೈರಂಪಳ್ಳಿ ವ್ಯಾಪ್ತಿಯಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಮನೆ ಮನೆಗೆ ತೆರಳಿ ಮತಪ್ರಚಾರ ನಡೆಸಿದರು. ಈ‌ ಸಂದರ್ಭ ಮಾತನಾಡಿದ ಶಾಸಕ ಸೊರಕೆ, ಕಳೆದ ಬಾರಿಯ ಶಾಸಕರು 10 ವರ್ಷಗಳಲ್ಲಿ ಅಭಿವೃದ್ಧಿ ಮಾಡಲಾಗದಿದ್ದನ್ನು ನನ್ನ ಅವಧಿಯಲ್ಲಿನ 5 ವರ್ಷಗಳಲ್ಲಿ ಮಾಡಿತೋರಿಸಲಾಗಿದೆ ಎಂದು ಹೇಳಿದರು. ಬೈರಂಪಳ್ಳಿ ವ್ಯಾಪ್ತಿಯ 6 ಬೂತ್ ಗಳಲ್ಲಿ ಮನೆ ಮನೆಗೆ ತೆರಳಿ ಮತ ಪ್ರಚಾರ ನಡೆಸಲಾಯಿತು. ಹಿರಿಯಡ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ […]

ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ

Monday, April 23rd, 2018
vinay-kumar

ಕಾಪು: ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಕಾಂಗ್ರೆಸ್ ಅಭ್ಯರ್ಥಿ ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ , ಕಾಪು ಮಾರಿಗುಡಿಯಲ್ಲಿ ಪ್ರಾರ್ಥಿಸಿದರು. […]

ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ: ಶಾಸಕ ಸೊರಕೆ

Saturday, April 21st, 2018
sorake-congress

ಉಡುಪಿ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಮುಖಂಡೆ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಈ ಸಂದರ್ಭ […]

ಲೋಕಸಭಾ ಅಭ್ಯರ್ಥಿ ಆಯ್ಕೆ, ಕಾಂಗ್ರೆಸ್ ನ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ನಡುವೆ ಪೈಪೋಟಿ

Friday, November 30th, 2012
Congress LS ticket

ಮಂಗಳೂರು :ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ಈ ಇಬ್ಬರು ನಾಯಕರ ಬೆಂಬಲಿಗರ ಬಿರುಸಿನ ಚಟುವಟಿಕೆ ಕಂಡುಬಂದಿತು. ಈ ಬಿರುಸಿನ ಚಟುವಟಿಕೆಯಲ್ಲಿ ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಕೇರಳದ ಮಾಜಿ ಶಾಸಕ ಮುರಳೀಧರನ್ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ, ಶಾಸಕರಾದ ಯು.ಟಿ. ಖಾದರ್, ವಸಂತ ಬಂಗೇರ, ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಅಶ್ವಿನಿಕುಮಾರ್ ರೈ, ಮಾಜಿ […]