ವಿನಾಯಕನ ದೇವಾಲಯದ ಬಾಗಿಲಿಗೆ ಮಂಗಳೂರು “ಬೀಡಿ ಕಂಪೆನಿಯೊಂದರ ಬೋರ್ಡ್‌”

Wednesday, July 22nd, 2020
beedi

ಬೇಲೂರು : ಸ್ಥಳೀಯ ಪುರಸಭೆ ಅಂಗಳದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೀಡಿಯೊಂದರ ನಾಮಫಲಕ ಅಳವಡಿಸಿದ್ದಕ್ಕೆ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ದೇವಾಲಯಕ್ಕೆ ದೇಣಿಗೆ ಕೊಟ್ಟಿರುವ ದಾನಿಗಳ ಹೆಸರು ಹಾಕಿಸುತ್ತಾರೆ. ಆದರೆ ಸಾರ್ವಜನಿಕವಾಗಿ ಮತ್ತು ಸಾಮಾಜಿಕವಾಗಿ ಕೆಲವೊಂದು ಸ್ಥಳಗಳಲ್ಲಿ ನಿಷೇಧಿಸಲ್ಪಟ್ಟಿರುವ ಬೀಡಿಯೊಂದರ ಹೆಸರಿನ ನಾಮಫಲಕವನ್ನು ದೇವಾಲಯಕ್ಕೆ ಹಾಕಿರುವುದು ಸರಿಯಲ್ಲ ಎಂಬುದು ಭಕ್ತರ ವಾದವಾಗಿದೆ. ಈ ಬಗ್ಗೆ ದೇವಸ್ಥಾನಕ್ಕೆ ಈ ರೀತಿ ಫಲಕ ಹಾಕಿರುವುದು ಸರಿಯಲ್ಲ ಎಂದು ಭಕ್ತರು ಆಡುವ ಮಾತು. ಈ ಬಗ್ಗೆ ದೇವಾಲಯದ […]

ದಿಢೀರ್ ನಾಪತ್ತೆಯಾಗಿದ್ದ ಮಂಗಳೂರು ಯುವಕ ಕೇರಳದಲ್ಲಿ ಪತ್ತೆ: ಮದನ್ ಮೇಲಿದ್ದ ಅನುಮಾನಕ್ಕೆ ತೆರೆ!

Monday, December 3rd, 2018
Madan

ಮಂಗಳೂರು: ದಿಢೀರ್ ನಾಪತ್ತೆಯಾಗಿದ್ದ ಶಕ್ತಿನಗರದ ವಿನಾಯಕ್‌ ಎಂಬ ಯುವಕನನ್ನು ಕೇರಳದ ಕೊಚ್ಚಿನ್‌ ಪೊಲೀಸರು ಪತ್ತೆ ಮಾಡಿ ಉರ್ವ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಾಜಿ ಪಿಎಸ್ಐ ಮದನ್ ಮೇಲಿದ್ದ ಅನುಮಾನಕ್ಕೆ ತೆರೆ ಬಿದ್ದಿದೆ. ಶಕ್ತಿನಗರದ ನಿವಾಸಿ ಆಟೋ ಚಾಲಕ ಶಿವಕುಮಾರ್-ಸಾಕಮ್ಮ ದಂಪತಿ ಪುತ್ರ ವಿನಾಯಕ ನ.8ರಂದು ಖಾಸಗಿ ಅಪಾರ್ಟ್‌ಮೆಂಟ್‌ನಿಂದ ನಾಪತ್ತೆಯಾಗಿದ್ದ. ವಿನಾಯಕ್ ನಾಪತ್ತೆ ಆಗಿರುವುದನ್ನು ನ.15ರಂದು ಮದನ್ ಕರೆ ಮಾಡಿ ಆತನ ಪೋಷಕರಿಗೆ ತಿಳಿಸಿದ್ದರು. ಬಳಿಕ ಹೆತ್ತವರು ಉರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪುತ್ರ […]

ಯುವಕನ ನಾಪತ್ತೆ ಪ್ರಕರಣ: ಹೆತ್ತವರಿಂದ ಹೇಬಿಯಸ್​ ಕಾರ್ಪಸ್​ ದಾವೆ

Friday, November 23rd, 2018
young-boy

ಮಂಗಳೂರು: ಮಾಜಿ ಪಿಎಸ್ಐ ಮದನ್ ಜತೆಗಿದ್ದ ಪುತ್ರ ವಿನಾಯಕ್ ನಾಪತ್ತೆಯಾಗಿದ್ದು, ಆತನನ್ನು ಪತ್ತೆ ಮಾಡಿಕೊಡುವಂತೆ ಹೆತ್ತವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿನಗರದ ನಿವಾಸಿ ಶಿವಕುಮಾರ್ ಹಾಗೂ ಸಾಕಮ್ಮ ದಂಪತಿ ಪುತ್ರ ವಿನಾಯಕ ನವೆಂಬರ್ 8ರಂದು ಬಿಜೈನ ಅಪಾರ್ಟ್ಮೆಂಟ್ನಿಂದ ನಾಪತ್ತೆಯಾಗಿದ್ದ. ನ. 15ರಂದು ವಿನಾಯಕ ನಾಪತ್ತೆ ಯಾಗಿರುವು ದಾಗಿ ಮದನ್ ದೂರವಾಣಿ ಕರೆ ಮಾಡಿ ಆತನ ಹೆತ್ತವರಿಗೆ ತಿಳಿಸಿದ್ದರು. ಬಳಿಕ ಹೆತ್ತವರು ಉರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದ […]