ಹಳೆಯಂಗಡಿ : ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಚಿವರಿಗೆ ಮನವಿ

Thursday, September 19th, 2019
haleyangady

ಹಳೆಯಂಗಡಿ : ಪಟ್ಟಣವಾಗಿ ಬೆಳೆಯುತ್ತಿರುವ ಹಳೆಯಂಗಡಿಯ ಮಾರುಕಟ್ಟೆಯನ್ನು ಆಧುನಿಕ ರೀತಿಯಲ್ಲಿ ನವೀಕರಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿಯವರಲ್ಲಿ ದ.ಕ. ಜಿ. ಪಂ. ಸದಸ್ಯ ವಿನೋದ್‌ ಕುಮಾರ್‌ ಬೊಳ್ಳೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸಚಿವರು ಕಾರ್ಯ ನಿಮಿತ್ತ ಮಂಗ ಳೂರಿಗೆ ತೆರಳುತ್ತಿದ್ದಾಗ ಹಳೆಯಂಗಡಿಯ ಪೇಟೆಯಲ್ಲಿ ವಿವಿಧ ಸಂಘ - ಸಂಸ್ಥೆಗಳ ಪ್ರಮುಖರೊಂದಿಗೆ ಸೌಹಾರ್ದ ಭೇಟಿ ನೀಡಿದ ಸಂದರ್ಭದಲ್ಲಿ ಜಿ.ಪಂ. ಸದಸ್ಯರು ಮನವಿ ನೀಡಿದರು. ಬಹಳ ವರ್ಷ ಗಳಿಂದ ದುಸ್ಥಿತಿಯಲ್ಲಿ ಇರುವ ಮೀನು ಮಾರುಕಟ್ಟೆಯನ್ನು ಸಂಪೂರ್ಣವಾಗಿ ನವೀಕರಿಸಿ, […]

ಸ್ಕಿಲ್ ಗೇಮ್ ಕೇಂದ್ರಗಳಿಗೆ ದಾಳಿ ನಡೆಸಿದ ಮೇಯರ್‌‌ಗೆ ಹೈಕೋರ್ಟ್‌ ಶಾಕ್‌

Tuesday, February 6th, 2018
kavitha-sanil

ಮಂಗಳೂರು: ನಗರದ ಸ್ಕಿಲ್ ಗೇಮ್ ಕೇಂದ್ರಗಳಿಗೆ ದಾಳಿ ನಡೆಸಿ ಸುದ್ದಿಯಾಗಿದ್ದ ಮೇಯರ್ ಕವಿತಾ ಸನಿಲ್ ಹಾಗೂ ಅವರ ತಂಡಕ್ಕೆ ಹೈಕೋರ್ಟ್‌ ಶಾಕ್‌ ನೀಡಿದೆ. ಕಳೆದ ಬಾರಿ ಫಳ್ನೀರ್‌ನ ಸ್ಕಿಲ್ ಗೇಮ್‌‌ಗೆ ದಾಳಿ ನಡೆಸಿದ ಮೇಯರ್ ಕವಿತಾ ಸನಿಲ್ ವಿರುದ್ಧ ಮಾಲಕಿ ಸಜಿತಾ ರೈ ಹೈಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಕವಿತಾ ಸನಿಲ್, ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ಪೊಲೀಸ್ ಕಮಿಷನರ್ ಟಿ. ಆರ್. ಸುರೇಶ್ ಹಾಗೂ ಪಾಂಡೇಶ್ವರ ಠಾಣೆಯ ವೃತ್ತ ನಿರೀಕ್ಷಕರಾದ ಕೆ.ಯು. ಬೆಳ್ಳಿಯಪ್ಪ ಅವರಿಗೆ ಕೋರ್ಟ್‌ ನೋಟೀಸು […]