ಸಾರ್ವಜನಿಕ ರಂಗದ 2 ಬ್ಯಾಂಕ್, ವಿಮಾ ಕಂಪೆನಿ ಖಾಸಗೀಕರಣ- ಬ್ಯಾಂಕ್ ನೌಕರರ ಮುಷ್ಕರ

Monday, March 15th, 2021
Bank Employees

ಮಂಗಳೂರು : 2021ರ ಕೇಂದ್ರ ಬಜೆಟ್‌ನಲ್ಲಿ ಸಾರ್ವಜನಿಕ ರಂಗದ 2 ಬ್ಯಾಂಕ್ ಮತ್ತು ಒಂದು ವಿಮಾ ಕಂಪೆನಿಯನ್ನು ಖಾಸಗೀಕರಣಗೊಳಿಸಲು ಘೋಷಿಸಿರುವುದನ್ನು ಖಂಡಿಸಿ ಸಂಯುಕ್ತ ಬ್ಯಾಂಕ್ ಒಕ್ಕೂಟಗಳ ವೇದಿಕೆ ನೀಡಿರುವ ಕರೆಯಂತೆ ದ.ಕ. ಜಿಲ್ಲೆಯಲ್ಲಿ ಬ್ಯಾಂಕ್ ನೌಕರರು ಸೋಮವಾರ ಬೆಳಗ್ಗೆಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಮಂಗಳೂರು ನಗರದ ಸಹಿತ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ನೌಕರರು ಇಂದಿನ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಮಂಗಳವಾರವೂ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಕೆನರಾ ಬ್ಯಾಂಕ್‌ನ ನಗರದ ಬಲ್ಮಠ ವೃತ್ತದ ಬಳಿ ಪ್ರತಿಭಟನೆ […]

ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

Thursday, September 9th, 2010
 ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

ಮಂಗಳೂರು: ಡಿ.ವೈ.ಎಫ್.ಐ ನೇತೃತ್ವದಲ್ಲಿ ಜೈಲ್ ರೋಡ್ ನಿಂದ ಏರ್ ಇಂಡಿಯಾ ಕಛೇರಿ ತನಕ ಪ್ರತಿಭಟನಾ ಮೆರವಣಿಗೆ ನಿನ್ನೆ ಬೆಳಿಗ್ಗೆ ನಡೆಯಿತು. ಬಜಪೆಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾಂಟ್ರಿಯಲ್ ಒಪ್ಪಂದದ ಪ್ರಕಾರ ನ್ಯಾಯಯುತವಾದ ಪರಿಹಾರ ಸಿಗಬೇಕೆಂದು ಆಗ್ರಹಿಸಿ ಬ್ರಹತ್ ಏರ್ ಇಂಡಿಯಾ ಕಛೇರಿ ಚಲೋ ಜರಗಿತು. ಕಾಸರಗೋಡು ಲೋಕಸಭಾ ಸದಸ್ಯ ಪಿ. ಕರುಣಾಕರನ್ ಸಭೆಯನ್ನು ಉದ್ಘಾಟಿಸಿದರು , ಬಳಿಕ ಮಾತನಾಡಿದ ಅವರು ಸಂತ್ರಸ್ತರಿಗೆ ಆಗಿರುವ ಅನ್ಯಾಯದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು. ಏರ್ ಇಂಡಿಯಾ ದುರಂತದ […]