ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಅನಂತ ಕುಮಾರ್​ ಹೆಗಡೆ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು

Tuesday, February 4th, 2020
loka-sabhe

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ಸಂಸದರು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಹೆಗಡೆ ಈಗ ಗಾಂಧೀಜಿ ಕುರಿತು ಅವಹೇಳನ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ಷೇಪ ವ್ಯಕ್ತವಾದರೂ ಅವರು ಕ್ಷಮೆಯಾಚಿಸಿಲ್ಲ. ಪಕ್ಷ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. […]

ಉದ್ಧವ್​ ಠಾಕ್ರೆ ವಿವಾದಾತ್ಮಕ ಹೇಳಿಕೆ : ಭಾನುವಾರದಿಂದ ಶಿರಡಿ ಸಾಯಿಬಾಬಾ ಮಂದಿರ ಬಂದ್​

Saturday, January 18th, 2020
sai-baba

ಶಿರಡಿ : ಭಾನುವಾರದಿಂದ ಶಿರಡಿ ಸಾಯಿ ಬಾಬಾ ದೇವಾಸ್ಥಾನ ಬಂದ್ ಆಗಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ತಿಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾಯಿ ಬಾಬಾ ಜನ್ಮ ಸ್ಥಳದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ ಟ್ರಸ್ಟ್ನ ಸದಸ್ಯರು ಮತ್ತು ಗ್ರಾಮಸ್ಥರು ಸಭೆ ಸೇರಲಿದ್ದಾರೆ. ವಿವಾದಾತ್ಮಕ ಹೇಳಿಕೆ ವಿರುದ್ಧ ಭಾನುವಾರ (ಜನವರಿ 19)ದಿಂದ ದೇಗುಲವನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ನ ವಾಕ್ಚೌರೆ ತಿಳಿಸಿದ್ದಾರೆ. ಈ […]

ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

Thursday, April 3rd, 2014
ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೈತ ವಿಠಲ್ ಅರಬಾವಿ ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ, ಇದನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ. ರೈತ ವಿಠಲ್ ಅರಬಾವಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ. ಸದ್ಯ ವಿಠಲ್ ಅರಬಾವಿ ಆತ್ಮಹತ್ಯೆ […]