ಕಟ್ಟಡ ನಿರ್ಮಾಣ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಟಿಯು ಮನವಿ

Monday, October 4th, 2010
ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ಮಂಗಳೂರು : ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಸಿಗುವ ಪಿಂಚಣಿಯನ್ನು ಮುನ್ನೂರರಿಂದ ಒಂದು ಸಾವಿರಕ್ಕೆ ಹೆಚ್ಚಿಸಬೇಕು, ಕಟ್ಟಡ ಕಾರ್ಮಿಕರ ಮಕ್ಕಳು ಎಸ್.ಎಸ್.ಎಲ್.ಸಿ ನಂತರದ ವಿದ್ಯಾಬ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಬೇಕು, ಕಟ್ಟಡ ನಿರ್ಮಾಣ ಕೆಲಸಗಳಿಗೆ ಬೇಕಾಗುವ ಸಾಮಾಗ್ರಿಗಳ ಖರೀದಿಗೆ, ಸಾಲ ನೀಡುವ ಬದಲು ಸಹಾಯಧನ ನೀಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ಬೆಂದೂರ್ ವೆಲ್ ನಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಸಿಐಟಿಯು ಸಂಘಟನೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿತು. ಜ್ಯೋತಿ ಮಹಿಳಾ […]