ಜೀವನದಲ್ಲಿ ಯಶಸ್ಸನ್ನು ಸಾಧಿಸಲು, ಗುರಿ ಅಗತ್ಯ : ಶ್ರೀ ರಾಮಮೋಹನ್ ರಾವ್

Thursday, March 21st, 2019
Putturu Vivekananda

ಮಂಗಳೂರು  : ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ, ಮೊದಲು ಸರಿಯಾದ ಗುರಿಯನ್ನು ಆಯ್ದುಕೊಳ್ಳಬೇಕು. ಆಗ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ. ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಿದ್ದಂತೆ, ಆದಾಯವು ತಾನಾಗಿಯೇ ಬರುತ್ತದೆ. ಎಂದು ಪುತ್ತೂರಿನ ಹಿರಿಯ ವಕೀಲರಾದ ಶ್ರೀ ರಾಮಮೋಹನ ರಾವ್ ಅವರು ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನು ಉದ್ಯೋಗಾವಕಾಶಗಳ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ. ನ್ಯಾಯಾಧೀಶರು ಮತ್ತು ಕಕ್ಷಿದಾರರ ಮನವನ್ನು ಅರ್ಥ ಮಾಡಿಕೊಂಡಲ್ಲಿ ಮಾತ್ರ, ವಕೀಲ […]