ಕೋವಿಡ್ 19 ಸೊಂಕಿತರ ಪಾಲಿಗೆ ಧನ್ವಂತರಿ “ಆಯುಷ್ 64” ಈಗ ಕರ್ನಾಟಕದಲ್ಲಿ

Monday, June 7th, 2021
ayush 64

ಮಂಗಳೂರು  :  ಭಾರತ ಸರಕಾರದ ಆಯುಷ್ ಇಲಾಖೆ ಹಾಗೂ ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಆಯುರ್ವೇದ ಹಾಗೂ ಸಿದ್ಧ ( ಸಿಸಿಆರ್ ಎಎಸ್) ಈ ಎರಡು ಸಂಸ್ಥೆಗಳು ನಡೆಸಿದ ಸಂಶೋಧನೆಯ ಫಲದಿಂದ ಸಿಕ್ಕಿರುವ ಹೊಸ ಔಷಧ ಕೋವಿಡ್ 19 ಸೊಂಕಿತ ವ್ಯಕ್ತಿಗಳಲ್ಲಿ ಹಾಗೂ ಆಯುರ್ವೇದ ವೈದ್ಯರಲ್ಲಿ ಹೊಸ ಆಶಾಕಿರಣವನ್ನು ಉಂಟುಮಾಡಿದೆ. ಆಯುಷ್ ಇಲಾಖೆ ಹಾಗೂ ಸಿಸಿಆರ್ ಎಎಸ್ ಸಂಸ್ಥೆ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿವಿಧ ಕೋವಿಡ್ ಸೊಂಕಿತರಿಗೆ […]

ಈ ಬಾರಿಯ ದೀಪಾವಳಿಗೆ ಮಂಗಳೂರಿಗೆ ಬಂದಿದೆ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು

Saturday, November 3rd, 2018
VivekTraders

ಮಂಗಳೂರು  : ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್ ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. […]