ವಿಶಾಖಪಟ್ಟಣ ಅನಿಲ ದುರಂತದಲ್ಲಿ ಹನ್ನೊಂದು ಮಂದಿ ಸಾವು, ಜೊತೆಗೆ ಹಲವು ಪ್ರಾಣಿ, ಪಕ್ಷಿ ದುರಂತ ಅಂತ್ಯ

Thursday, May 7th, 2020
gas-leak

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಿಯಾ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಹನ್ನೊಂದು  ಮಂದಿ ಸಾವನ್ನಪ್ಪಿದ್ದಾರೆ. ಇದು ದಕ್ಷಿಣ ಕೊರಿಯಾದ ಎಲ್ ಜಿ ಗ್ರೂಪ್ ನ ಕಂಪನಿಯಾಗಿದ್ದು, ಇದರ ಕೇಂದ್ರ ಕಚೇರಿ ಮುಂಬೈನಲ್ಲಿ ಇದ್ದಿರುವುದಾಗಿ ವರದಿ ತಿಳಿಸಿದೆ. ಪ್ಲಾಸ್ಟಿಕ್ ಕಾರ್ಖಾನೆಯಾಗಿರುವ ಇದು ಮರು ಕಾರ್ಯಾರಂಭ ಮಾಡಿದಾಗ ಆಕಸ್ಮಿಕವಾಗಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ. 1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಕಂಪನಿ ಪಾಲಿಸ್ಟ್ರಿಯೆನ್ ತಯಾರಿಸುತ್ತಿತ್ತು. ಈ ಕಂಪನಿ 1978ರಲ್ಲಿ ಮೆಕ್ […]

ವಿಶಾಖಪಟ್ಟಣಂ: ಯುವಕನ ಪ್ರಾಣ ತೆಗೆದ ಇಯರ್ ಫೋನ್..!

Tuesday, December 4th, 2018
vishakapatanam

ಆಂಧ್ರಪ್ರದೇಶ: ಇಯರ್ ಫೋನ್ನಿಂದಾಗಿಯೇ ಸುಂದರ ಯುವಕನೊಬ್ಬನ ಪ್ರಾಣಪಕ್ಷಿ ಹಾರಿ ಹೋದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಗರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಹೌದು, ಉಪ್ಪಾಡ ಅನಿಲ್ (22) ಬೆಳಗ್ಗೆ ಆರು ಗಂಟೆಗೆ ಇಯರ್ ಫೋನ್ ಹಾಕಿಕೊಂಡು ರೈಲ್ವೇ ಟ್ರ್ಯಾಕ್ ಸಮೀಪ ಬಂದಿದ್ದಾನೆ. ಟ್ರ್ಯಾಕ್ ಮೇಲೆ ರೈಲು ಬಂದಿದೆ. ಆ ಟ್ರ್ಯಾಕ್ ಬಿಟ್ಟು ಪಕ್ಕದ ಟ್ರ್ಯಾಕ್ ಬಳಿ ಯುವಕ ಶಿಫ್ಟ್ ಆಗಿದ್ದಾನೆ. ಇದೇ ಸಮಯದಲ್ಲಿ ಶಿಫ್ಟ್ ಆದ ಪಕ್ಕದ ಟ್ರ್ಯಾಕ್ ಮೇಲೆಯೂ ರೈಲು ಬಂದಿದೆ. ಇಯರ್ ಫೋನ್ ಹಾಕಿಕೊಂಡಿದ್ದರಿಂದ […]