ಉಡುಪಿಯಲ್ಲಿ ಮಾನಸಿಕ ಅಸ್ವಸ್ಥನ ರಂಪಾಟ, ಉಗ್ರ ಪ್ರತಾಪ

Saturday, February 24th, 2018
udupi

ಉಡುಪಿ: ನಗರದ ಮಲ್ಪೆ, ವಡಭಾಂಡೇಶ್ವರ, ಹೂಡಿ, ಆದಿಉಡುಪಿಯ ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತ ಮಾನಸಿಕ ರೋಗಿಯೊರ್ವ ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಾ, ಸಾರ್ವಜನಿಕ ಸೊತ್ತುಗಳನ್ನು ನಾಶ ಮಾಡುತ್ತಾ, ಪರಿಸರದಲ್ಲಿ ಉಗ್ರಪ್ರತಾಪ ತೋರಿದ್ದಾನೆ. ಸುಮಾರು 30 ವರ್ಷದ ಈ ಯುವಕನನ್ನು ಈಗ ಕಾನೂನು ಪ್ರಕ್ರಿಯೆ ಮೂಲಕ ಧಾರವಾಡದ ಮಾನಸಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವ್ಯಕ್ತಿಯ ರಂಪಾಟಕ್ಕೆ ಮಲ್ಪೆ ಮತ್ತು ಆಸುಪಾಸಿನ ಪರಿಸರದಲ್ಲಿ ಬಹಳಷ್ಟು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದರು. ಸಾರ್ವಜನಿಕರ ತಲೆಗೆ ಗುರಿ ಇಟ್ಟು ಕಲ್ಲು ಹೊಡೆಯುವುದು, ಸೋಡಾ […]