ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಹೇಳಿ ಲಸಿಕೆ ಕೊಟ್ಟರೆ ಸಾಲದು, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ

Thursday, May 20th, 2021
journalist

ಮಂಗಳೂರು : ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ  ಶಿವಾನಂದ‌ ತಗಡೂರು ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಪತ್ರಕರ್ತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳ ಪತ್ರಕರ್ತರ ಸ್ಥಿತಿ ಶೋಚನೀಯವಾಗಿದೆ. ಅವರಿಗೆ ಸಂಬಳ, […]

ಉದ್ಯಮ ವಲಯಕ್ಕೆ ತುರ್ತು ಸಾಲ, 12 ತಿಂಗಳ ಮರುಪಾವತಿಗೆ ವಿನಾಯಿತಿ – ವಿಶೇಷ ಪ್ಯಾಕೇಜ್

Wednesday, May 13th, 2020
Nirmala

ನವದೆಹಲಿ:  ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ […]