ಪವರ್‌ಲಿಫ್ಟಿಂಗ್‌ ಕಾಮನ್‌ವೆಲ್ತ್‌ ಚಾಂಪಿಯನ್‌ ಶಿಪ್‌ನಲ್ಲಿ ವಿಶ್ವನಾಥ್ ಗೆ ಚಿನ್ನದ ಪದಕ

Friday, September 20th, 2019
vishwanath

ಕುಂದಾಪುರ : ಸಾಧನೆ ಅತ್ಯದ್ಭುತ ಸಂಗತಿ. ಅದರ ಹಿಂದೆ ನೋವಿನ ಮತ್ತು ಸ್ಫೂರ್ತಿಯ ಕತೆಗಳಿರುತ್ತವೆ. ಅಂಥವುಗಳಲ್ಲಿ ಒಂದು ಕುಂದಾಪುರದ ವಿಶ್ವನಾಥ ಭಾಸ್ಕರ ಗಾಣಿಗ ಅವರದು. ಕೆನಡದಲ್ಲಿ ನಡೆದ ಪವರ್‌ ಲಿಫ್ಟಿಂಗ್‌ ಕಾಮನ್‌ವೆಲ್ತ್‌ ಚಾಂಪಿಯನ್‌ ಶಿಪ್‌ನಲ್ಲಿ ಬುಧವಾರವಷ್ಟೇ ಅವರು ಹೊಸ ದಾಖಲೆ ನಿರ್ಮಿಸಿ ಬಂಗಾರ ಗೆದ್ದಿದ್ದಾರೆ. ಇದೇ ವಿಶ್ವನಾಥ ಗಾಣಿಗರು ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಆರು ದಿನಗಳ ಕಾಲ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಕೋಮಾ ಸ್ಥಿತಿಯಲ್ಲಿ ನಿಶ್ಚಲನಾಗಿ ಮಲಗಿದ್ದರು. ಬೂದಿಯಿಂದ ಮೇಲೆದ್ದ ಫೀನಿಕ್ಸ್‌ ಹಕ್ಕಿಯಂಥ ವಿಶ್ವನಾಥ […]

ಮೃತ ಗಣೇಶ್ ಕುಟುಂಬವರ್ಗಕ್ಕೆ ಶಾಸಕ ರಾಜೇಶ್ ನಾಯಕ್ ಸಾಂತ್ವನ

Friday, May 25th, 2018
rajesh-naik

ಸುಳ್ಯ: ಇತ್ತೀಚೆಗೆ ಸುಳ್ಯದಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಬಂಟ್ವಾಳ ತಾಲೂಕಿನ ಸುವರ್ಣನಾಡಿನ ಗಣೇಶ್ ಮುಗುಳಿಯ ಎಂಬವರು ಮೃತಪಟ್ಟಿದ್ದರು. ಅವರ ಮನೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾೈಕ್ ಉಳಿಪ್ಪಾಡಿಯವರು ಭೇಟಿ ನೀಡಿ, ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿ ಮೆಸ್ಕಾಂ ಅಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸಂಗಬೆಟ್ಟುವಿನ ಮಾಜಿ ತಾ.ಪಂ ಸದಸ್ಯರಾದ ಪ್ರಭಾಕರ ಪ್ರಭು, ಬಿಜೆಪಿ ರೈತಮೋರ್ಚಾದ ನಂದರಾಮ ರೈ,ಪಂಜಿಕಲ್ಲು ಗ್ರಾ.ಪಂ ಉಪಾಧ್ಯಕ್ಷರಾದ ಲಕ್ಷ್ಮಣ್ ಪಂಜಿಕಲ್ಲು, ಸದಸ್ಯರಾದ ಬಾಲಕಕೃಷ್ಣ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸುರೇಶ್ […]