ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದ ಮಾಜಿ ಸಂಸದ ಆರ್.ಧೃವ ನಾರಾಯಣ

Monday, February 3rd, 2020
druva-narayan

ಮೈಸೂರು : ಮೈತ್ರಿ ಸರ್ಕಾರದ ಪತನದ ಕುರಿತು ಪುಸ್ತಕ ಬರೆಯುವ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಆರ್.ಧೃವ ನಾರಾಯಣ ನಾನು ಈಗಾಗಲೇ ಹೇಳಿದ್ದೇನೆ ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದರು. ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ವಿಶ್ವನಾಥ್ ಅವರಿಗೆ ಯಾವುದೇ ನೈತಿಕತೆಯಿಲ್ಲ. ಇದೊಂದು ಬ್ಲಾಕ್ ಮೇಲ್ ಮಾಡುವ ತಂತ್ರ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿತ್ತು. ಸಚಿವರನ್ನಾಗಿಯೂ ಕೂಡ ಮಾಡಿದ್ದರು. ಕಾಂಗ್ರೇಸ್ ಪಕ್ಷಕ್ಕೆ ದ್ರೋಹ […]

ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್​ ಸೋಲಿಗೆ ಸಿಪಿ ಯೋಗೀಶ್ವರ್​ ಕಾರಣ : ಜಿಟಿ ದೇವೇಗೌಡ

Wednesday, December 11th, 2019
GT-Deve-Gowda

ಮೈಸೂರು : ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲಿಗೆ ಸಿಪಿ ಯೋಗೀಶ್ವರ್ ಕಾರಣ. ಸಮುದಾಯದ ನಾಯಕರನ್ನು ಟೀಕಿಸಿದ ಕಾರಣ ಒಕ್ಕಲಿಗರು ವಿಶ್ವನಾಥ್ ವಿರುದ್ಧ ತಿರುಗಿ ಬಿದ್ದರು ಎಂದು ಜೆಡಿಎಸ್ ನಾಯಕ ಜಿಟಿ ದೇವೇಗೌಡ ತಿಳಿಸಿದ್ದಾರೆ. ನನ್ನ ಸೋಲಿಗೆ ಜಿಟಿ ದೇವೇಗೌಡ, ಕುಮಾರಸ್ವಾಮಿ, ದೇವೇಗೌಡ ಎಂದು ವಿಶ್ವನಾಥ್ ಆರೋಪಿಸುತ್ತಾರೆ. ಆದರೆ, ಇದು ಸುಳ್ಳು. ಅವರ ಸುಳ್ಳಿಗೆ ಅವರ ಪಕ್ಷದ ನಾಯಕರು ಹಾಗೂ ವಿಶ್ವನಾಥ್ ಹುಂಬತನ ಕಾರಣ ಎಂದು ಹರಿಹಾಯ್ದರು. ವಿಶ್ವನಾಥ್ 5 ಕೋಟಿ ಆಮಿಷ ತೋರಿ ಒಕ್ಕಲಿಗರನ್ನು ಓಲೈಸಬಹುದು […]

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಕನ್ನಡಿಗ ವಿಶ್ವನಾಥ್ ಸಜ್ಜನರಿಂದ ಆರೋಪಿಗಳ ಎನ್ ಕೌಂಟರ್

Friday, December 6th, 2019
Vishwanth

ಹೈದರಾಬಾದ್ : ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ದಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಈ ಕಾರ್ಯಾಚರಣೆ ಹಿಂದಿರುವ ವ್ಯಕ್ತಿ ಕರ್ನಾಟಕದ ಹುಬ್ಬಳ್ಳಿಯವರಾದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ಎಂದು ತಿಳಿದುಬಂದಿದೆ. ಅತ್ಯಾಚಾರ, ಕೊಲೆ ಪ್ರಕರಣ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಮಾತ್ರವಲ್ಲದೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ತೀವ್ರ ಒತ್ತಡ ತರಲಾಗಿತ್ತು. ಇಂದು ಮುಂಜಾನೆ ಪೊಲೀಸರು ಎಲ್ಲಾ ಆರೋಪಿಗಳನ್ನು ಅತ್ಯಾಚಾರ, ಕೊಲೆ ನಡೆದ ಪ್ರದೇಶಕ್ಕೆ ಸ್ಥಳ ಪರಿಶೀಲನೆಗೆ ಕರೆದೊಯ್ಯುವ […]

ಚಾಮುಂಡೇಶ್ವರಿಯಲ್ಲಿ ಸಿಎಂಗೆ ಭಾರಿ ಮುಖಭಂಗ…!

Tuesday, May 15th, 2018
siddaramaih-loss

ಮೈಸೂರು: ಸಿಎಂ ತವರು ಜಿಲ್ಲೆಯಲ್ಲಿ ಈ ಭಾರಿ ಮುಖ್ಯಮಂತ್ರಿ ಅವರಿಗೇ ಮುಖಭಂಗವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ 15 ಸಾವಿರಕ್ಕೂ ಮತಗಳ ಹಿನ್ನಡೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 19 ನೇ ಸುತ್ತಿನ ಕ್ಷೇತ್ರದಲ್ಲೂ ಜೆಡಿಎಸ್ 17,986 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ತಿ. ನರಸಿಪುರದಲ್ಲಿ ಸಿಎಂ ಆಪ್ತ ಸಚಿವ ಮಹದೇವಪ್ಪ ಅವರಿಗೂ ಹಿನ್ನಡೆಯಾಗಿದೆ. ಜೆಡಿಎಸ್ 52,143 ಕಾಂಗ್ರೆಸ್ 34,157 ಹುಣಸೂರು ವಿಶ್ವನಾಥ್ 31452 ಮಂಜುನಾಥ್ 21773 ತಿ. ನರಸೀಪುರ 6 ನೇ ಸುತ್ತು ಮುಕ್ತಾಯ. ಜೆಡಿಎಸ್‌ ಅಶ್ವಿನ್ ಕುಮಾರ್ 39586 […]

ಸ್ನೇಹಿತನ ಸಾವಿನ ಸುದ್ದಿಯಿಂದ ಶಾಕ್‌… ಸಿಪಿಐ ಮುಖಂಡ ವಿಶ್ವನಾಥ್‌ ನಿಧನ

Thursday, January 18th, 2018
vishwanath-nayak

ಮಂಗಳೂರು: ಸಿಪಿಐ ಮುಖಂಡ ಪಿ. ಸಂಜೀವ ಅವರ ನಿಧನ ಸುದ್ದಿ ಕೇಳಿದ ಶಾಕ್‌ನಲ್ಲೇ ಆಸ್ಪತ್ರೆ ಸೇರಿದ್ದ ಹಿರಿಯ ಸಿಪಿಐ ಮುಖಂಡ ವಿಶ್ವನಾಥ್ ನಾಯಕ್ ಕೂಡ ನಿನ್ನೆ ರಾತ್ರಿ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ. ಕಮ್ಯುನಿಸ್ಟ್ ಚಳವಳಿಯ ಹಿರಿಯ ಮುಖಂಡ ಪಿ.ಸಂಜೀವ ನಿನ್ನೆ ಬೆಳಗ್ಗೆ ನಿಧನರಾಗಿದ್ದರು. ಆತ್ಮೀಯ ಗೆಳೆಯನ ಅಗಲಿಕೆಯ ವಿಚಾರವನ್ನು ಕೇಳಿದ ಶಾಕ್‌ನಿಂದ ವಿಶ್ವನಾಥ್ ನಾಯಕ್ (75) ಅಸ್ವಸ್ಥರಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಪಿ ಸಂಜೀವ ಹಾಗೂ ವಿಶ್ವನಾಥ್ ನಾಯಕ್ ಅವರು […]

ಬೆಂಗಳೂರು, ಮೈಸೂರು ನಡುವೆ ಸ್ಪೈಸ್ ಜೆಟ್ ವಿಮಾನ.

Monday, February 3rd, 2014
Spice jet

ಮೈಸೂರು: ಮೈಸೂರು ಮತ್ತು ಬೆಂಗಳೂರಿನ ನಡುವೆ ಸ್ಪೈಸ್ ಜೆಟ್ ವಿಮಾನಯಾನಕ್ಕೆ ಮೈಸೂರಿನ ಸಂಸದ ಎಚ್ ವಿಶ್ವನಾಥ್ ಅವರು ಚಾಲನೆ ನೀಡಿದರು. ಮೈಸೂರಿನಿಂದ ಚೆನ್ನೈ ತಲುಪುವ ಮುನ್ನ ಸ್ಪೈಸ್ ಜೆಟ್ ವಿಮಾನಗಳು ಬೆಂಗಳೂರಿನಲ್ಲಿ ನಿಲುಗಡೆಯಾಗಿ ನಂತರ ಚೆನ್ನೈ ತಲುಪಲಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಈ ಯಾನವನ್ನು ನಿಲ್ಲಿಸಲಾಗಿತ್ತು. ಬೆಂಗಳೂರು ಮೈಸೂರು ನಡುವೆ ವಿಮಾನಯಾನ ಮುಂದುವರಿಸುವಂತೆ ಐಟಿ ಕಂಪೆನಿ ಗಳಾದ ಇನ್ಫೋಸಿಸ್ ಮತ್ತು ವಿಪ್ರೋ ಗಳು ಬೇಡಿಕೆ ಮಂಡಿಸಿದ್ದವು. ಇದರಿಂದ ಪ್ರವಾಸೋದ್ಯಮವೂ ಅಭಿವೃದ್ಧಿ ಕಾಣಲಿದೆ ಎಂದು ವಿಶ್ವನಾಥ್ ಹೇಳಿದ್ದರು. ಮೈಸೂರಿನಲ್ಲಿ […]