ಮಂಗಳೂರು ವಿವಿ: ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ

Wednesday, March 6th, 2024
university

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ. – ಎ.ಟಿ.ಎ.ಎಲ್ ಸಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ “ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್” ಎಂಬ ಬೋಧಕರ ಪುನಶ್ಚಾತನ ಕಾರ್ಯಾಗಾರದ ಸಮಾರೋಪ ಸಮಾರಂಭ ಐ.ಬಿ.ಎಂ. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿ ಡಾ. ದಿನೇಶ್ ಆರ್ (ಸ್ಯಾಮ್ ಸಂಗ್, ಬೆಂಗಳೂರು) ಮಾತನಾಡಿ, ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ […]

ಪ್ರೊ.ಜಯರಾಜ್ ಅಮೀನ್ ನಕಲಿ ವಾಟ್ಸಪ್ ಖಾತೆ, ಸೈಬರ್ ಕ್ರೈಮ್ ಪೊಲೀಸರಿಗೆ ದೂರು

Saturday, December 30th, 2023
Jayaraj-Amin

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ ನಕಲಿ ಖಾತೆಯಿಂದ ರವಾನೆಯಾಗಿದ್ದು, ಈ ಬಗ್ಗೆ ಹಲವು ಪ್ರಾಧ್ಯಾಪಕರು ಕುಲಪತಿಯವರ ಗಮನಕ್ಕೆ ತಂದಿದ್ದರು. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನುಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ʼನವಿಲುಗರಿʼ ಕವನ ಸಂಕಲನ ಬಿಡುಗಡೆ

Wednesday, January 19th, 2022
Navilu-Gari

ಮಂಗಳೂರು: ಜೀವನ ಎದುರಿಸಲು ಸೃಜನಶೀಲತೆ ಅಗತ್ಯ. ಕಾವ್ಯವೆಂಬ ಸೃಜನಶೀಲ ಹವ್ಯಾಸ ಕಷ್ಟಗಳಿಂದ ಹೊರಬಂದು ನಮ್ಮನ್ನು ನಾವೇ ಸಾಂತ್ವನಪಡಿಸಿಕೊಳ್ಳಲು ಸಹಾಯ ಮಾಡುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಡಾ. ಭಾರತಿ ಪಿಲಾರ್ ಅವರ ʼನವಿಲುಗರಿʼ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕವನ ಸಂಕಲನದ 40 ಕವನಗಳು ಓದುಗನನ್ನು ಚಿಂತನೆಗೆ ಹಚ್ಚುತ್ತವೆ. ಭಾವನೆಗಳ ಹೊಯ್ದಾಟ, ಕಟು ವಾಸ್ತವ ನಮ್ಮನ್ನು ನಾವು ಮರೆಯುವಂತೆ […]

ವಿವಿ ಕಾಲೇಜು: ಹಿಂದಿಯಲ್ಲಿ ರ‍್ಯಾಂಕ್ ಪಡೆದವರಿಗೆ ನಗದು ಬಹುಮಾನ

Thursday, December 23rd, 2021
Hindi Rank

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಹಿಂದಿ ವಿಭಾಗ ಮತ್ತು ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ಕಚೇರಿಯ ಸಹಯೋಗದಲ್ಲಿ ಕಾಲೇಜಿನ ಡಾ.ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ಕಚೇರಿ ಉಪಮುಖ್ಯಸ್ಥ ಆರ್. ಗೋಪಾಲ ಕೃಷ್ಣ, ಕರಾವಳಿ ಜನರಿಗೆ ವಿಜಯಾ ಬ್ಯಾಂಕ್ ಜೊತೆಯಿದ್ದ ಬಾಂಧವ್ಯ, ವಿಲೀನದ ಬಳಿಕ ಬ್ಯಾಂಕ್ ಆಫ್ ಬರೋಡಾದ ಮೂಲಕ ಮುಂದುವರಿದಿದೆ, […]

ರಾಷ್ಟ್ರೀಯ ಸಂತ ಕವಿ ಕನಕ ಸಂಶೋಧನ ಕೆಂದ್ರಕ್ಕೆ ಧನಂಜಯ ಕುಂಬ್ಳೆ ಸಹಿತ ಐವರ ನೇಮಕ

Thursday, September 23rd, 2021
Dhananjaya Kumble

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಸೇರಿದಂತೆ ಐದು ಮಂದಿಯನ್ನು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ […]

ತುಳು ಬಾಷೆಯೊಂದಿಗೆ ಲಿಪಿಯನ್ನು ತಳಕುಹಾಕಿ ಗೊಂದಲ: ಎಸ್ ಕಾರ್ತಿಕ್

Sunday, September 19th, 2021
Karthik

ಮಂಗಳೂರು: ಬಾಷೆ ಮತ್ತು ಲಿಪಿ ಬೇರೆಬೇರೆ. ತುಳು ಬಾಷೆ ಮತ್ತು ಲಿಪಿ ಇವುಗಳನ್ನು ಒಂದನ್ನೊಂದು ತಳಕುಹಾಕುವ ಮೂಲಕ ಒಬ್ಬರೊನ್ನೊಬ್ಬರು ದ್ವೇಷಿಸುವ ಕೆಲಸ ಮಾಡುತ್ತಿದ್ದೇವೆ, ಎಂದು ಸ್ವತಂತ್ರ ಸಂಶೋಧಕ ಎಸ್ ಕಾರ್ತಿಕ್ ವಿಷಾಧಿಸಿದರು. ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗ ಮತ್ತು ʼಮಾನುಷʼ ಆಯೋಜಿಸುತ್ತಿರುವ ವೆಬಿನಾರ್ ಸರಣಿಯ 5 ನೇ ಭಾಗವಾಗಿ ಶನಿವಾರ ʼತುಳುನಾಡಿನ ಇತಿಹಾಸಕ್ಕೆ ಕೆ ವಿ ರಮೇಶ್ ಅವರ ಕೊಡುಗೆʼ ಎಂಬ ಕುರಿತು ಮಾತನಾಡಿದ ಅವರು, ಒಂದು ಬಾಷೆಗೆ ಲಿಪಿ ಇರಬೇಕೆಂಬ ನಿಯಮವಿಲ್ಲ. […]

ಕೊವಿಡ್‌ ನಡುವೆಯೂ ಮೊದಲ ದಿನ ಸಾಂಗವಾಗಿ ನಡೆದ ಪರೀಕ್ಷೆ

Monday, August 2nd, 2021
VV-Exam

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಪರೀಕ್ಷೆಗಳು ಆರಂಭವಾಗಿದ್ದು, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು (ಆಗಸ್ಟ್‌ 2) 839 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ (ಬೆಳಗ್ಗೆ 456, ಮಧ್ಯಾಹ್ನ 383). ಪ್ರಥಮ ಬಿ.ಎ (36), ಬಿ.ಎಸ್ಸಿ (109), ಬಿ.ಕಾಂ (289), ತೃತೀಯ ಬಿಸಿಎ (12), ಅಂತಿಮ ಬಿ.ಎ (29), ಬಿ.ಎಸ್ಸಿ (127), ಬಿ. ಕಾಂ (224) ಮತ್ತು ಅಂತಿಮ ಬಿಬಿಎಂ (3) ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕೊರೋನಾ- 19 ದಿಂದ ಪೀಡಿತವಾಗಿರುವ ಕೇರಳದ […]

ಸಂಸ್ಕೃತಿ ನಾಶವಾದರೆ ವ್ಯವಸ್ಥೆಯ ನಾಶವಾದಂತೆ: ಡಾ. ಜಯರಾಮ ಶೆಟ್ಟಿಗಾರ್‌

Friday, July 23rd, 2021
Jayaram Shettigar

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಇತಿಹಾಸ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕರ ಸಂಘದ (ಮಾನುಷಾ) ಸಹಯೋಗದೊಂದಿಗೆ ʼಭಾರತದಲ್ಲಿ ಪ್ರವಾಸೋದ್ಯಮʼ ಎಂಬ ಕುರಿತಾಗಿ ಇತ್ತೀಚೆಗೆ ಎರಡು ದಿನಗಳ ಆನ್‌ಲೈನ್‌ ಎಫ್‌ಡಿಪಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಕಲ್ಯಾಣಪುರದ ಮಿಲಾಗ್ರಿಸ್‌ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ಜಯರಾಮ ಶೆಟ್ಟಿಗಾರ್‌, ʼಆಧುನಿಕತೆಯ ಪಥದಲ್ಲಿ ಪ್ರವಾಸೋದ್ಯಮʼ ಮತ್ತು ʼಪ್ರವಾಸೋದ್ಯಮದ ಸುಸ್ಥಿರ ಅಭಿವೃದ್ಧಿಯಲ್ಲಿ ವಸ್ತುಸಂಗ್ರಹಾಲಯಗಳ ಬದಲಾಗುತ್ತಿರುವ ಪಾತ್ರʼ ಎಂಬ ಕುರಿತು ಉಪನ್ಯಾಸ ನೀಡಿದರು. ಈ […]

ಮಂಗಳೂರು ವಿವಿ: ನಾಲ್ಕು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಲಪತಿಗಳು

Wednesday, July 14th, 2021
VV Books

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು. ಅದರಲ್ಲಿ ಸಂಶೋಧನೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ಈಗಾಗಲೇ ಕ್ರಿಯಾಸಮಿತಿಯನ್ನು ರಚಿಸಲಾಗಿದ್ದು ಪ್ರಸಾರಾಂಗದ ಮೂಲಕ ಸಂಶೋಧನಾ ಕೃತಿಗಳ ಪ್ರಕಟಣೆಯನ್ನು ಉತ್ತೇಜಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್ ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಸಾರಾಂಗ ಪ್ರಕಟಿಸಿದ ನಾಲ್ಕು ಕೃತಿಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವೃತ್ತಿಯ ಜೊತೆಗೆ ಪ್ರವೃತ್ತಿ, ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವಕ್ಕೆ ಘನತೆ ಬರುತ್ತದೆ. ಬ್ಯಾರಿ […]

ಆಕಾಶವಾಣಿ ಯಾವತ್ತೂ ದ್ವೀಪದಂತೆ ಕೆಲಸ ಮಾಡಿಲ್ಲ : ಕೇಶವ ಮೂರ್ತಿ

Sunday, June 27th, 2021
Keshava-Murthy

ಮಂಗಳೂರು: ಆಕಾಶವಾಣಿ ಯಾವತ್ತೂ ದ್ವೀಪದಂತೆ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ವ್ಯವಸ್ಥೆ ಮತ್ತು ಜನರ ನಡುವಿನ ಸೇತುವೆಯಂತೆ ಕೆಲಸ ಮಾಡುವುದರಿಂದಲೇ, ರೇಡಿಯೋಗೆ ದೇಶದ ಜನರ ನಾಡಿಮಿಡಿತ ಅರಿಯಲು ಸಾಧ್ಯವಾಗಿದೆ, ಎಂದು ಹಾಸನ ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ಮಾಪಕ ಕೇಶವ ಮೂರ್ತಿ ಹೇಳಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆನ್‌ಲೈನ್‌ನಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1980 ರ ದಶಕದ ವರೆಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಪಾರುಪತ್ಯ ಸಾಧಿಸಿದ್ದ ಆಕಾಶವಾಣಿ, ಹೊಸತನಕ್ಕೂ ಒಗ್ಗಿಕೊಂಡಿದೆ. ಯೂ […]