ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

Tuesday, October 10th, 2023
ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

ಉಡುಪಿ : ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್‌ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ. ಈ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಉಳ್ಳಾಲದ ಟೆರರಿಸ್ಟ್ ನಂಟು ಆರೋಪಿ ಮನೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮುತ್ತಿಗೆ

Wednesday, August 11th, 2021
VHp

ಮಂಗಳೂರು : ಉಳ್ಳಾಲದಲ್ಲಿ  ಭಯೋತ್ಪಾದನೆ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಮತ್ತು  ಬಜರಂಗದಳ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. “ಜನಜಾಗೃತಿ”  ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿ ಮುತ್ತಿಗೆ ಯತ್ನಿಸಿದ ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ಸಹಿತ ಹಲವರನ್ನು ಉಳ್ಳಾಲ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಮೊದಲು ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್‌ ಬಳಿ […]

ರಾಮ ನವಮಿ ಮನೆಮನೆಗಳಲ್ಲಿ ಆಚರಿಸಲು ವಿಶ್ವಹಿಂದೂ ಪರಿಷತ್ ಕರೆ

Wednesday, April 1st, 2020
Rama navami

ಮಂಗಳೂರು  : ಎಪ್ರಿಲ್ 2ರಂದು ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಜನ್ಮ ದಿನವಾದ ರಾಮನವಮಿಯಂದು ತಮ್ಮ ತಮ್ಮ ಮನೆಗಳಲ್ಲಿ ಮನೆಯವರೆಲ್ಲರೂ ಸೇರಿ ದೀಪಾಲಂಕಾರದೊಂದಿಗೆ ಸಂಜೆ 7 ಘಂಟೆಗೆ “ಶ್ರೀ ರಾಮ ಜಯ ರಾಮ ಜಯ ಜಯ ರಾಮ” ಎಂಬ ವಿಜಯ ಮಹಾಮಂತ್ರವನ್ನು 108 ಬಾರಿ ಜಪಿಸಿ, ಶ್ರೀ ರಾಮನವಮಿಯವನ್ನು ಆಚರಿಸಲು ಪೂಜ್ಯ ಸಾಧು ಸಂತರು ವಿಶ್ವಹಿಂದೂ ಪರಿಷತ್ ಮುಖಾಂತರ ಕರೆ ನೀಡಿದ್ದಾರೆ. ಅಂದು ಶ್ರೀರಾಮನ ಭಾವಚಿತ್ರದ ಮುಂದೆ ಕುಳಿತು ಭಜನೆಯೊಂದಿಗೆ ವಿಜಯ ಮಹಾಮಂತ್ರವನ್ನು ಪಠಿಸುವುದರ ಮೂಲಕ […]

ವಿಶ್ವದಾದ್ಯಂತ ಆತಂಕ ಮೂಡಿಸಿರುವ ಕೊರೋನಾ, ಪರಿಹಾರಕ್ಕೆ ದೈವ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ : ವಿಶ್ವಹಿಂದೂ ಪರಿಷತ್

Saturday, March 14th, 2020
pooje

ಮಂಗಳೂರು : ಪ್ರಸ್ತುತ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಪರಿಹರಿಸುವ ನಿಟ್ಟಿನಲ್ಲಿ ಇಂದು ವಿಶ್ವಹಿಂದೂ ಪರಿಷತ್ ವತಿಯಿಂದ ಶ್ರೀ ಸೋಮನಾಥ ದೇವಾಲಯ ಉಳ್ಳಾಲ, ಶ್ರೀಕೃಷ್ಣ ಮುಖ್ಯಪ್ರಾಣ ದೇವಸ್ಥಾನ ಕುಂಪಲ, ಶ್ರೀ ವೈದ್ಯನಾಥ ದೈವಸ್ಥಾನ ಉಳ್ಳಾಲ ಬೈಲ್, ಕೊರಗಜ್ಜ ಆದಿ ದೈವಸ್ಥಾನ ಕುತ್ತಾರ್ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷರು ಹಾಗು ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಧಸ್ಯರಾದ ಗೋಪಾಲ್ ಕುತ್ತಾರ್, ಹಿಂದೂ ಸಮಾಜೋತ್ಸವ ಸಮಿತಿ ಉಳ್ಳಾಲ ಇದರ ಅಧ್ಯಕ್ಷರಾದ ಸುಧರ್ಶನ್ ಶೆಟ್ಟಿ […]

ಬಾಂಗ್ಲಾದೇಶಿ ಕಳ್ಳ ನುಸುಳುಕಾರರನ್ನು ದೇಶದಿಂದ ಓಡಿಸಿ : ವಿಶ್ವ ಹಿಂದು ಪರಿಷತ್, ಬಜರಂಗದಳ

Wednesday, February 26th, 2014
Bajranga Dal

ಮಂಗಳೂರು: ಕಳೆದ ಕೆಲವು ವರ್ಷಗಳಿಂದ ಬಾಂಗ್ಲಾ ನುಸುಳುಕೋರರು ನಿರಂತರ ಭಾರತಕ್ಕೆ ನುಸುಳುತ್ತಿದ್ದಾರೆ. ಈ ದೇಶದ ಅರ್ಥವ್ಯವಸ್ಥೆ ಹಾಗೂ ಆತಂರಿಕ ಭದ್ರತೆಗೆ ಅಪಾಯ ತರುತ್ತಿದ್ದಾರೆ. ಅಸ್ಸಾಂನಿಂದ ಪ್ರಾರಂಭವಾದ ಈ ಕಳ್ಳ ನುಸುಳುವಿಕೆ ಇಡೀ ದೇಶವನ್ನು ವ್ಯಾಪಿಸಿ ಸಂಕಟಮಯ ಪರಿಸ್ಥಿಯನ್ನು ತಂದಿದೆ. ಆಯಾ ರಾಜ್ಯಗಳಲ್ಲಿ ನುಸುಳುಕೋರರಿಂದ ಲೂಟಿ, ಭಯೋತ್ಪಾದನೆ, ಡಕಾಯಿತಿ ಮುಂತಾದ ಅಪರಾಧಿ ಕೃತ್ಯಗಳಲ್ಲಿ ಸೇರಿಕೊಂಡಿದ್ದಾರೆ. ಒಂದೆಡೆ ಈ ಕಳ್ಳ ನುಸುಳುವಿಕೆ ಗಂಭೀರ ಅಪಾಯವನ್ನು ತಂದೊಡ್ಡಿದರೆ ಇನ್ನೊಂದೆಡೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಅತ್ಯಾಚಾರ, ಸಂಪತ್ತನ್ನು ಲೂಟಿಮಾಡುವುದು ಈ ಕೃತ್ಯಗಳಿಂದ […]

ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಡಿಕಲ್ ಶಾಖೆಯ ವತಿಯಿಂದ ಐದನೇ ವರ್ಷದ ಗಣೇಶೋತ್ಸವ

Saturday, August 31st, 2013
press-meet

ಮಂಗಳೂರು : ಕೋಡಿಕಲ್ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಚೌಟ ಸೆ.೯ರಿಂದ ಸೆ.೧೧ರವರೆಗೆ ಗಣೇಶೋತ್ಸವ ಸಮಿತಿ  ಮತ್ತು  ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಡಿಕಲ್ ಶಾಖೆಯ ವತಿಯಿಂದ ಐದನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುವುದು ಎಂದು ತಿಳಿಸಿದರು. ಹಬ್ಬದ ಪ್ರಯುಕ್ತ   ಸೆ.೯ರಂದು ಧಾರ್ಮಿಕ ಸಭೆ,   ಗಣೇಶ ದೇವರ ಬಿಂಬ ಪ್ರತಿಷ್ಠಾಪನೆ ನಡೆಯಲಿದ್ದು,  ಸೆ.೧೦ರಂದು ೧೨೮ಕಾಯಿಗಳ ಗಣಪತಿ ಹವನ ನಡೆಯಲಿದೆ ಹಾಗು ಕೋಡಿಕಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ವಿವಿಧ ಆಟೋಟ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಮತ್ತು ದಂಬೇಲ್ ನದಿಯಲ್ಲಿ ಗಣೇಶ ಮೂರ್ತಿಯನ್ನು  ಜಲಸ್ತಂಭನ […]

ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಗೋಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

Friday, November 16th, 2012
cow slaughter

ಮಂಗಳೂರು :ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯಾ ನಿಷೇಧ ಕಾನೂನು ಜಾರಿಗಾಗಿ ಒತ್ತಾಯಿಸಿ ನಿನ್ನೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯ ಹಿಂದೂ ಐಕ್ಯವೇದಿಯ ಉಪಾಧ್ಯಕ್ಷ ವೇದಮೂರ್ತಿ ಕುಂಟಾರು ಶ್ರೀ ರವೀಶ ತಂತ್ರಿ ಮಾತನಾಡಿ ಅಕ್ರಮ ಗೋಸಾಗಾಟ ಮತ್ತು ಹತ್ಯೆಯನ್ನು ನಿಷೇಧಿಸಿ ಎಂಬ ಕಾನೂನು ಇದ್ದರೂ ಅದು ಪಾಲನೆಗೆ ಬಂದಿಲ್ಲ. ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಗೆ […]