ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಬಂದ ಪೇಜಾವರ ಮಠಾಧೀಶರಿಗೆ ಭವ್ಯ ಸ್ವಾಗತ

Thursday, November 11th, 2021
pejavara seer

ಮಂಗಳೂರು : ಹರಿಪಾದಗೈದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ನಿರ್ಯಾಣೋತ್ತರದಲ್ಲಿ ಭಾರತ ಘನ ಸರಕಾರವು ಘೋಷಿಸಿದ ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ತನ್ನ ಗುರುಗಳ ಪರವಾಗಿ ಸನ್ಮಾನ್ಯ ರಾಷ್ಟ್ರಪತಿಗಳಿಂದ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರನ್ನು ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಮಂಗಳೂರಿನ ನಾಗರೀಕರಿಂದ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ವಿಮಾನದ ಮೂಲಕ ಬಜ್ಪೆಗೆ ಆಗಮಿಸಿದ ಪೂಜ್ಯಶ್ರೀಗಳನ್ನು ಶಿವಳ್ಳಿ ಸ್ಪಂದನಾ ಹಾಗೂ ಕಾಸರಗೋಡು ಗಡಿನಾಡ ಸಾಂಸ್ಕೃತಿಕ ವೇದಿಕೆ ಬಂಧುಗಳು ಮೆರವಣಿಗೆಯೊಂದಿಗೆ ಮಂಗಳೂರಿಗೆ ಕರೆತಂದರು. ಕದ್ರಿ ಕಂಬ್ಳದಿಂದ ನವನೀತ ಶೆಟ್ಟಿ ಕದ್ರಿ […]

ಗುರುಪೂರ್ಣಿಮೆ : ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಶೀರ್ವದಿಸಿದ ವಿಶ್ವೇಶತೀರ್ಥ ಸ್ವಾಮೀಜಿ

Tuesday, July 16th, 2019
Narebdra-modi

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಗುರುಪೂರ್ಣಿಮೆಯ ಶುಭ ದಿನ ಮಂಗಳವಾರ ಸುಮಾರು 20 ನಿಮಿಷಗಳನ್ನು ಅವರೊಂದಿಗೆ ಕಳೆದರು. ಕಳೆದ ಮೂರು ದಿನಗಳಿಂದ ಹೊಸದಿಲ್ಲಿಯಲ್ಲಿರುವ ಪೇಜಾವರಶ್ರೀ, ಮಂಗಳವಾರ ಗುರುಪೂರ್ಣಿಮೆಯ ಶುಭ ಅವಸರದಲ್ಲಿ ತಮ್ಮ ಶಿಷ್ಯೆ ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಕಾರ್ಯಾಲಯವೇ ವ್ಯವಸ್ಥೆಗೊಳಿಸಿದಂತೆ ಪ್ರಧಾನಿ ಅವರನ್ನು ಭೇಟಿಯಾದರು ಎಂದು ಸ್ವಾಮೀಜಿಗಳ ನಿಕಟವರ್ತಿ ಮೂಲಗಳು ತಿಳಿಸಿವೆ. ಪೇಜಾವರಶ್ರೀಗಳ […]

ಧರ್ಮಸ್ಥಳದ ಸೇವಾ ಗಂಗೆ ರಾಷ್ಟ್ರವ್ಯಾಪಿ ಪಸರಿಸಿದೆ : ವಿಶ್ವೇಶತೀರ್ಥ ಸ್ವಾಮೀಜಿ

Friday, March 20th, 2015
Darmasthala

ಧರ್ಮಸ್ಥಳ : ಇಲ್ಲಿಗೆ ಬರುವ ಭಕ್ತರ ಅಭೀಷ್ಟಗಳು ನೆರವೇರುತ್ತವೆ. ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನಗಳು ಹಾಗೂ ಸೇವಾ ಕಾರ್ಯಗಳು ಇಂದು ರಾಷ್ಟ್ರವ್ಯಾಪಿ ಪಸರಿಸಿದ್ದು ಸರ್ವರಿಗೂ ಕಲ್ಯಾಣಕಾರಿಯಾಗಿವೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಬುಧವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಏರ್ಪಡಿಸಲಾದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ನಾಡಿಗೆ ಸೀಮಿತವಾಗಿದ್ದ ಧರ್ಮಸ್ಥಳದ ಸೇವಾಕಾರ್ಯ ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ಇಂದು ರಾಷ್ಟ್ರವ್ಯಾಪಿಯಾಗಿ ವಿಸ್ತರಿಸಿರುವ ಬಗ್ಗೆ ಅವರು […]

ಹಿಂದೂ ವಿರೋಧಿ ರಾಜ್ಯ ಸರಕಾರದಿಂದ ಮಠಮಂದಿರದ ವಶ : ವಿಶ್ವೇಶತೀರ್ಥ ಸ್ವಾಮೀಜಿ

Friday, January 2nd, 2015
VHP protest

ಮಂಗಳೂರು: ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಮಂಗಳೂರು ಆಶ್ರಯದಲ್ಲಿ ‘ಹಿಂದೂ ವಿರೋಧಿ ರಾಜ್ಯ ಸರಕಾರ’ ಎಂದು ಆರೋಪಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ದ. ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ್ ಬೃಹತ್‌ ಪ್ರತಿಭಟನೆ ನಡೆಯಿತು. ಇದಕ್ಕೂ ಮುನ್ನ ಶರವು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನ ಮೆರವಣಿಗೆ ನಡೆಯಿತು. ಧಾರ್ಮಿಕ ಸ್ವಾತಂತ್ರವನ್ನು ಅಪಹರಿಸುವ ಸ್ಥಿತಿ ನಿರ್ಮಾಣವಾಗಿದೆ. ಮಠಮಂದಿರದ ಕುರಿತು ಮಸೂದೆ ರೂಪಿಸಲು ಹೊರಟಿರುವ ಕಾಂಗ್ರೆಸ್‌ ಸರಕಾರ ತತ್‌ಕ್ಷಣವೇ ಅದನ್ನು ವಾಪಾಸು ಪಡೆಯಬೇಕು. ಅಲ್ಲಿ ವರೆಗೆ ನಮ್ಮ ಹೋರಾಟ […]

ಪೇಜಾವರ ಮಠದಲ್ಲಿ ಒಡಿಯೂರು ಶ್ರೀಗಳಿಂದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಭೇಟಿ

Wednesday, August 13th, 2014
Pejawara swamiji

ಮುಂಬಯಿ : ಸಾಂತಕ್ರೂಜ್ ಪೂರ್ವದಲ್ಲಿನ ಪೇಜಾವರ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಕಳೆದ ಸೋಮವಾರ ತೆಂಕಣದ ಗಾನಗಾಪುರ ಎಂದೇ ಜನಜನಿತ ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಗುರು ವೀರಾಂಜನೆಯ ಸ್ವಾಮಿ ಕ್ಷೇತ್ರ ಒಡಿಯೂರುಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸೌಹಾರ್ದ ಭೇಟಿಯನ್ನೀಡಿದರು. ಉಭಯ ಸ್ವಾಮೀಜಿಗಳು ಪರಸ್ಪರ ಗೌರವಾರ್ಪಣೆಗೈದು ಮುಂಬಯಿ ಪ್ರವಾಸದ ಬಗ್ಗೆ […]