ವಿಶ್ವೇಶ್ವರ ಭಟ್ ವಿಜಯ ಕರ್ನಾಟಕಕ್ಕೆ ರಾಜೀನಾಮೆ

Wednesday, December 8th, 2010
ವಿಶ್ವೇಶ್ವರ ಭಟ್

ಬೆಂಗಳೂರು  : ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ಮಧ್ಯಾಹ್ನ ಅವರು ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಆಡಳಿತ ವರ್ಗಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ರಾಜೀನಾಮೆ ಅಂಗೀಕೃತವಾಗಿದೆ ಎಂದು ವಿಶ್ವಸನೀಯವಾಗಿ ಗೊತ್ತಾಗಿದೆ. ಕಳೆದ ಹತ್ತು ವರ್ಷಗಳಿಂದ ಸಂಪಾದಕರಾಗಿ ಪತ್ರಿಕೆಯ ಚುಕ್ಕಾಣಿ ಹಿಡಿದು ವಿಜಯ ಕರ್ನಾಟಕವನ್ನು ಮುನ್ನಡೆಸಿದ್ದ ಭಟ್ಟರ ರಾಜೀನಾಮೆ ನಿರ್ಧಾರ ಪತ್ರಿಕೆಯ ಅಸಂಖ್ಯಾತ ಓದುಗರನ್ನು ಮತ್ತು ಅವರ ಅಭಿಮಾನಿ ವರ್ಗವನ್ನು ಬೆಚ್ಚಿಬೀಳಿಸಿದೆ. ಅಲ್ಲದೆ, ಸಮರ್ಥವಾದ […]