ಪಕ್ಷಾಂತರ ಕಾಯಿದೆ ಮತ್ತಷ್ಟು ಬಲಗೊಳಿಸಲು ಸರ್ವಪಕ್ಷಗಳ ಸದಸ್ಯರಿಂದ ಒಮ್ಮತದ ಅಭಿಪ್ರಾಯ

Thursday, May 28th, 2020
Joshi

ಬೆಂಗಳೂರು : ದೇಶದ ರಾಜಕಾರಣದಲ್ಲಿ ಪಕ್ಷಾಂತರ ಎಂಬುದು ಪೆಡಂಬೂತವಾಗಿ ಕಾಡುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಕಳವಳಕಾರಿ ವಿಷಯವಾಗಿದೆ ಹಾಗೂ ಇದು ರಾಷ್ಟ್ರ ಮಟ್ಟದ ಚಿಂತನೆಯ ವಿಷಯವಾಗಿದ್ದು, ಈ ಪಕ್ಷಾಂತರ ಕಾಯಿದೆಯನ್ನು ಮತ್ತಷ್ಟು ಕಠಿಣಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಲೋಕಸಭಾಧ್ಯಕ್ಷರು ಹಾಗೂ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷರಾದ ಓಂ ಬಿರ್ಲಾ ಅವರು ರಾಜಸ್ಥಾನದ ವಿಧಾನಸಭಾಧ್ಯಕ್ಷ ರಾದ ಡಾ. ಸಿ.ಪಿ.ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು ಅದರ ಸದಸ್ಯರಾಗಿರುವ ತಮಗೆ ಪಕ್ಷಾಂತರ ಕಾಯಿದೆ ಬದಲಾವಣೆ ಅಂಶಗಳ ಕುರಿತು ವರದಿ […]

ಪಿಯುಸಿ ಫಲಿತಾಂಶಃ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

Thursday, May 24th, 2012
PUC Result

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು,ಶೇ. 86.1 ಫಲಿತಾಂಶ ಲಭಿಸಿದೆ. ಉಡುಪಿ ದ್ವಿತೀಯ (ಶೇ.85.32) ಸ್ಥಾನ ಹಾಗೂ ಕೊಡಗು ತೃತೀಯ ಸ್ಥಾನ ಪಡೆದಿದ್ದು, ಯಾದಗಿರಿ ಶೇ.32.21ಫಲಿತಾಂಶ ಪಡೆದು ಕೊನೆಯ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಈ ಬಾರಿ ಪಿಯುಸಿಯಲ್ಲಿ ಒಟ್ಟು ಶೇ.57.03ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.8.01ರಷ್ಟು ಹೆಚ್ಚಳವಾಗಿದೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ ಎಂ.ದೀಪಾ ಮಲ್ಲೇಶ್ವರದ ಎಂಇಎಸ್ ಕಿಶೋರ ವಿದ್ಯಾಲಯದ ವಿದ್ಯಾರ್ಥಿನಿ 593 […]

ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ

Thursday, May 17th, 2012
ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ

ಬೆಂಗಳೂರು : 2012ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಈ ಬಾರಿ ಶೇ.81.16ರಷ್ಟು ಬಾಲಕಿಯರು ಉತ್ತೀರ್ಣರಾಗಿ ಮೇಲುಗೈ ಸಾಧಿಸಿದ್ದು, ಶೇ.71.73ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಇದು ಕಳೆದ ಬಾರಿಗಿಂತ ಶೇ.2.23ರಷ್ಟು ಫಲಿತಾಂಶ ಹೆಚ್ಚಳವಾದಂತಾಗಿದೆ ಎಂದು ವಿವರಿಸಿದರು. ಪ್ರತಿವರ್ಷದಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 76.13ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ಶಿರಸಿ ದ್ವಿತೀಯ […]