ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಮಾಧವ ಶೆಣೈ ನಿಧನ

Monday, January 3rd, 2022
Basti Vaman Shenoy

ಮಂಗಳೂರು :  ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಮಾಧವ ಶೆಣೈ(87) ರವಿವಾರ ತುಂಬೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಜ.3ರಂದು ಮಧ್ಯಾಹ್ನ 12 ಗಂಟೆಗೆ ಅವರ ಜನ್ಮಸ್ಥಳ ಬಂಟ್ವಾಳದಲ್ಲಿ ನೆರವೇರಲಿದೆ. ಅದಕ್ಕೂ ಮೊದಲು ಬೆಳಗ್ಗೆ 9ರಿಂದ 10ರವರೆಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಸ್ತಿ ವಾಮನ […]

ವಿಶ್ವ ಕೊಂಕಣಿ ಕೇಂದ್ರಕ್ಕೆ ಬರೋಡಾದ ಡಾ. ಕೆ. ಬಾಬಾ ಪೈ ಭೇಟಿ

Tuesday, February 25th, 2020
konkani

ಮಂಗಳೂರು : ವಿಶ್ವ ಕೊಂಕಣಿ ಕೇಂದ್ರಕ್ಕೆ ಬರೋಡಾದ ಮಹಾರಾಜ ಸಯ್ಯಾಜಿರಾವ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ. ಡಾ. ಕೆ. ಬರೋಡಾ ಬಾಬಾ ಪೈ ಅವರು ದಿನಾಂಕ 21-02-2020 ರಂದು ವಿಶ್ವ ಕೊಂಕಣಿ ಕೇಂದ್ರ ಕ್ಕೆ ಭೇಟಿ ನೀಡಿದರು. ವಿಶ್ವ ಕೊಂಕಣಿ ಕೇಂದ್ರವು ಹಮ್ಮಿಕೊಂಡಿರುವ ಅಭಿವೃದ್ಧಿ ಬಗ್ಗೆ ಹಾಗೂ ಕೈಗೊಂಡ ಕಾರ್ಯಗಳ ಬಗ್ಗೆ ಮತ್ತು ವಿಶ್ವ ಕೊಂಕಣಿ ಕೇಂದ್ರವು ರೂಪಿಸಿರುವ ವಿಶನ್ ಕೊಂಕಣಿ ಸಮಾಜ -2030 ಕುರಿತಾಗಿ ಹಾಗೂ ವಿಶ್ವ ಕೊಂಕಣಿ ವಾಚನಾಲಯ, ವಿಶ್ವ ಕೊಂಕಣಿ ಮ್ಯೂಸಿಯಮ್, […]

ವಿಶ್ವ ಕೊಂಕಣಿ ಕೇಂದ್ರ ’ದಿ ಕೊಂಕಣಿ ವರ್ಲ್ಡ್’ ಪುಸ್ತಕ ಲೋಕಾರ್ಪಣಾ ಸಮಾರಂಭ

Thursday, December 5th, 2019
Konkani

ಮಂಗಳೂರು : ಕೊಂಕಣಿ ಭಾಸ ಆನಿ ಸಂಸ್ಕೃತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ ಆಶ್ರಯದಲ್ಲಿ ಡಿ. 05-10-2019ರಂದು ನವ ದೆಹಲಿಯ ನಿವೃತ್ತ ಐ. ಎ. ಎಸ್ ಅಧಿಕಾರಿ ದಿವಂಗತ ಶ್ರೀ ಎನ್ ಜೆ. ಕಾಮತ್ ರವರು ಬರೆದ ದಿ ಕೊಂಕಣಿ ವರ್ಲ್ಡ್ ’ದಿ ಕೊಂಕಣಿ ವರ್ಲ್ಡ್’ ಇಂಗ್ಲಿಷ್ ಪುಸ್ತಕ ಲೋಕಾರ್ಪಣಾ ಸಮಾರಂಭವು ಶ್ರೀ ಪ್ರೇಮ್ ಕಾಮತ್ ಹಾಗೂ ರೀನಾ ಕಾಮತ್‌ರವರ ಉಪಸ್ಥಿತಿಯಲ್ಲಿ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ವಿಶ್ವ ಕೊಂಕಣಿ ಕೇಂದ್ರ ಉಪಾಧ್ಯಕ್ಷ ಶ್ರೀ ಕುಡ್ಪಿ ಜಗದೀಶ […]

ವಿಶ್ವ ಕೊಂಕಣಿ ಕೇಂದ್ರ ‘ಕ್ಷಮತಾ ಅಕಾಡೆಮಿ’ ಸಮಾರೋಪ ಸಮಾರಂಭ

Monday, July 23rd, 2018
kshamatha

ಮಂಗಳೂರು: ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ ಕ್ಷಮತಾ ಅಕಾಡೆಮಿ ಯೋಜನೆ ಯಡಿಯಲ್ಲಿ ತರಬೇತಿ ಶಿಬಿರಗಳನ್ನು ಏರ್ಪಡಿಸುತ್ತದೆ. ಈ ಸಾಲಿನ ಕ್ಷಮತಾ ಅಕಾಡೆಮಿ ಐದನೇ ಶಿಬಿರದ ಸಮಾರೋಪ ಸಮಾರಂಭ ದಿ. 22-07-2018 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಅಜಿತ್ ಕಾಮತ್ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಉತ್ತಮ ನಡವಳಿಕೆ, ಸಂವಹನ ಮತ್ತು ನಿಶ್ಚಿತ ಗುರಿಗಳನ್ನು ಮುಂದಿಟ್ಟುಕೊಂಡು ಜೀವನದಲ್ಲಿ […]

ವಿಶ್ವ ಕೊಂಕಣಿ ಕೇಂದ್ರ ‘ಕ್ಷಮತಾ ಅಕಾಡೆಮಿ’ ಮೂರನೇ ಶಿಬಿರ ಸಮಾರೋಪ ಸಮಾರಂಭ

Monday, July 16th, 2018
konkani

ಮಂಗಳೂರು: ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ ಕ್ಷಮತಾ ಅಕಾಡೆಮಿ ಯೋಜನೆಯಡಿಯಲ್ಲಿ ತರಬೇತಿ ಶಿಬಿರಗಳನ್ನು ಏರ್ಪಡಿಸುತ್ತದೆ. ಈ ಸಾಲಿನ ಕ್ಷಮತಾ ಅಕಾಡೆಮಿ ಮೂರನೇ ಶಿಬಿರದ ಸಮಾರೋಪ ಸಮಾರಂಭ ದಿ. 15-07-18 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ರಿಫೈನರಿ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ ಡೆಪ್ಯುಟಿ ಜನರಲ್ ಮ್ಯಾನೇಜರ್ ಖ್ಯಾತ ಲೆಕ್ಕ ಪರಿಶೋಧಕ ಶ್ರೀ ಯು. ಸುರೇಂದ್ರ […]