ವಿಶ್ವ ತುಳು ಸಮ್ಮೇಳನ-2018: ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಾಂಪ್ರದಾಯಿಕ ಆಹ್ವಾನ ಪತ್ರಿಕೆ ನೀಡಿಕೆ

Thursday, November 15th, 2018
veerendra-hegde

ಮಂಗಳೂರು: ಡಿಸೆಂಬರ್ 2009ರಲ್ಲಿ ಉಜಿರೆಯಲ್ಲಿ ನಡೆಸಲ್ಪಟ್ಟ ವಿಶ್ವ ತುಳು ಸಮ್ಮೇಳನ ತುಳುನಾಡ ಐತಿಹಾಸದಲ್ಲೇ ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹಾಸಮ್ಮೇಳನವಾಗಿ ಮೂಡಿತ್ತು. ಪ್ರತೀಯೋರ್ವ ತುಳುವರ ಹಿರಿಮೆಯ ಸಮ್ಮೇಳನವೂ ಆಗಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ತುಳು ಒಕ್ಕೂಟ ಇವುಗಳ ಸಾರಥ್ಯದಲ್ಲಿ ಮಂಗಳೂರು ಅಡ್ಯಾರ್‌ನಲ್ಲಿ ನಡೆಸಲ್ಪಟ್ಟ ವಿಶ್ವ ತುಳು ಸಮ್ಮೇಳನವೂ ಭಿನ್ನವಾಗಿಯೇ ಮೂಡಿತ್ತು. ಇದು ಸಾಗರೋತ್ತರ ದುಬಾಯಿನಲ್ಲಿ ಜರುಗುವ ಸಮ್ಮೇಳನ ಎಲ್ಲಕ್ಕೂ ಮೀರಿ ಮತ್ತೊಂದು ಮೈಲುಗಲ್ಲು ಆಗಿ ಮೂಡಲಿದೆ ಎನ್ನುವ ಆಶಯ ನನಗಿದೆ ಎಂದು ಶ್ರೀ ಕ್ಷೇತ್ರ […]

ದುಬಾಯಿಯಲ್ಲಿ ವಿಶ್ವ ತುಳು ಸಮ್ಮೇಳನ ಲಾಂಛನ ಲೋಕಾರ್ಪಣೆ

Monday, July 30th, 2018
tulu-sahitya

ಮಂಗಳೂರು: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಪ್ರಥಮ ಬಾರಿಗೆ ವಿಶ್ವ ತುಳು ಸಮ್ಮೇಳನ ದುಬಾಯಿ 2018 ನವೆಂಬರ್23 ಮತ್ತು 24ರಂದು ದುಬಾಯಿಯ ಅಲ್ ನಾಸರ್ ಲೀಸರ್ ಲ್ಯಾಂಡ್‌ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಆ ನಿಮಿತ್ತ ವಿಶ್ವ ತುಳು ಸಮ್ಮೇಳನದ ಸಲಹಾ ಸಮಿತಿಯ ಸರ್ವ ಸದಸ್ಯರ ಸಭೆ ಕಳೆದ ಶುಕ್ರವಾರ ದುಬಾಯಿ ಮಾರ್ಕೊಪೋಲ್ ಹೋಟೆಲ್ ಸಭಾಂಗಣದಲ್ಲಿ ಸಾಗರೋತ್ತರ ತುಳುವರ ಮುಖ್ಯ ಸಂಘಟಕ ಸರ್ವೋತ್ತಮ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸರ್ವೋತ್ತಮ ಶೆಟ್ಟಿ ಮಾತನಾಡಿ ವಿಶ್ವ ತುಳು ಸಮ್ಮೇಳನ ದುಬಾಯಿ-2018ರ ವಿವರಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಸಭೆಯಲ್ಲಿ […]

ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ

Monday, July 23rd, 2018
veerendra-heggde

ಮಂಗಳೂರು : ಅರಬ್ ಸಂಸ್ಥಾನದಲ್ಲಿ ನವಂಬರ್ 23 ಮತ್ತು 24 ರಂದು ದುಬಾಯಿಯ ಅಲ್‌ನಾಸರ್ ಲೀಸರ್ ಲ್ಯಾಂಡ್‌ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ತುಳು ಸಮ್ಮೇಳನ ಜರಗಲಿದ್ದು, ಸಮ್ಮೇಳನದ ಕುರಿತು ಸಂಘಟನೆಯ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ದುಬಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಾರ್ಯಕ್ರಮದ ರೂಪುರಶಗಳನ್ನು ವಿವರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದರು. ಸಮ್ಮೇಳನ ತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ವೀರೆಂದ್ರ ಹೆಗ್ಗಡೆ ಅವರು ಎರಡು ದಿನಗಳ ಕಾಲ ನಡೆಯುವ ವಿಶ್ವ ತುಳು ಸಮ್ಮೇಳನಕ್ಕೆ ಉಪಯುಕ್ತ […]

ನವೆಂಬರ್ 23, 24 ರಂದು ದುಬಾಯಿಯಲ್ಲಿ ವಿಶ್ವ ತುಳು ಸಮ್ಮೇಳನ: ಸರ್ವೋತ್ತಮ ಶೆಟ್ಟಿ

Friday, July 13th, 2018
sarvotham-shetty-3

ಮಂಗಳೂರು :ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಪ್ರಥಮ ಬಾರಿಗೆ ವಿಶ್ವ ತುಳು ಸಮ್ಮೇಳನ ದುಬಾಯಿ 2018 ನವೆಂಬರ್ 23ನೇ ತಾರೀಕು ಶುಕ್ರವಾರ ಮತ್ತು 24ನೇ ಶನಿವಾರ ದುಬಾಯಿಯ ಅಲ್ ನಾಸರ್ ಲೀಸರ್ ಲ್ಯಾಂಡ್‌ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ತಿಳಿಸಿದ್ದಾರೆ. ವಿಶ್ವ ತುಳು ಸಮ್ಮೇಳನದ ಸಲಹಾ ಸಮಿತಿಯ ಪೂರ್ವಭಾವಿ ಸಭೆ ೨೦೧೮ ಜೂನ್ ೨೯ನೇ ತಾರೀಕು ಶುಕ್ರವಾರ ಸಂಜೆ೬.೦೦ ಗಂಟೆಗೆ ದುಬಾಯಿ ಬುರ್ಜು ಖಲಿಫಾ ರೆಸಿಡೆನಸ್ಸಿಸ್ ಮಲ್ಟಿಫಂಕ್ಷನ್ ಹಾಲ್ ನಲ್ಲಿ ಸಾಗರೋತ್ತರ ತುಳುವರ ಮುಖ್ಯ […]

ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕರಾಳ ದಿನ ಆಚರಣೆ

Wednesday, November 1st, 2017
black day

ಮಂಗಳೂರು :ತುಳುವರು ತಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಚಿತ್ರವನ್ನು ಬ್ಲ್ಯಾಕ್ ಡೇ ಎಂದು ಹಾಕುವ ಮೂಲಕ ಕರಾಳ ದಿನವನ್ನಾಗಿಸಲು ಕರೆ ನೀಡಲಾಗಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಕಳೆಗಟ್ಟಿದ್ದರೆ, ಕರಾವಳಿಯಲ್ಲಿ ಮಾತ್ರ ಇಂದು ಕರಾಳ ದಿನವನ್ನಾಗಿ ತುಳುನಾಡ ರಕ್ಷಣಾ ವೇದಿಕೆ ಘೋಷಿಸಿದೆ. ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್‌ ಕರಾಳ ದಿನಾಚರಣೆ ಆಚರಿಸುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲೂ ತುಳುನಾಡ ರಕ್ಷಣಾ ವೇದಿಕೆಯಿಂದಲೂ ಕರಾಳ ದಿನ ಆಚರಿಸುತ್ತಿದೆ. ಕಳೆದ ಹಲವಾರು ವರ್ಷಗಳಿಂದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವು ಸೇರಿದಂತೆ ಹಲವಾರು ಬೇಡಿಕೆಗಳನ್ನು […]