ಉತ್ತಮ ಪರಿಸರ ನಮ್ಮೆಲ್ಲರ ಹೊಣೆಃ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ

Saturday, June 5th, 2021
World Environmental day

ಮಂಗಳೂರು :  ದೈವದತ್ತವಾದ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಅವರು ಮಂಗಳೂರಿನ ಕದ್ರಿ ಆಶ್ರಮ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ನೆಹರು ಯುವ ಕೇಂದ್ರ, ಮಂಗಳೂರು ಗ್ರೀನ್ ಬ್ರಿಗೇಡ್ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಅರಣ್ಯ ಮತ್ತು ಪರಿಸರವನ್ನು ಉಳಿಸುವುದಲ್ಲದೆ ಅಭಿವೃದ್ಧಿಯ ಹೆಸರಲ್ಲಿ ನಾಶವಾಗುತ್ತಿರುವ ಅರಣ್ಯಕ್ಕೆ ಬದಲಿಯಾಗಿ ಅರಣ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿ […]

ವಿಶ್ವ ಪರಿಸರ ದಿನಾಚರಣೆ : ಮಾನವ ಪರಿಸರದ ಹೊರತಾಗಿ ಬಾಳಲಾರ

Tuesday, June 9th, 2015
Parisara

ಧರ್ಮಸ್ಥಳ : ಇಲ್ಲಿನ ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿವರ್ಷದಂತೆ ಜೂನ್5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ದಿನದ ಮಹತ್ವವನ್ನುವಿದ್ಯಾರ್ಥಿಗಳಿಗೆ ಅರುಹಿದ ಸಹಶಿಕ್ಷಕಿ ಕುಮಾರಿ ರಮ್ಯಾಎನ್. ಪ್ರಾಕೃತಿಕ ಅಸಮತೋಲನ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದುದು ಪ್ರತಿಯೊಬ್ಬ ನಾಗರಿಕನ ಪ್ರಮುಖಕರ್ತವ್ಯ.ಪರಿಸರ ಮಾನವನ ಹೊರತಾಗಿ ಬದುಕ ಬಲ್ಲುದು, ಆದರೆ ಮಾನವ ಪರಿಸರದ ಹೊರತಾಗಿ ಬಾಳಲಾರಎಂಬ ಪ್ರಮುಖ ವಿಚಾರವನ್ನು ತಿಳಿಯಪಡಿಸಿದರು. ಆದ್ದರಿಂದಭಗವಂತನಿಂದ ಸೃಷ್ಟಿಸಲ್ಪಟ್ಟ ಸ್ವಚ್ಛ, ಸುಂದರ ಹಾಗೂ ಸಮತೋಲಿತ ಪ್ರಾಕೃತಿಕ ಪರಿಸರವನ್ನು ನಾವೂ ಅನುಭವಿಸಿ, ಸಂರಕ್ಷಿಸಿ […]