ಯೆಯ್ಯಾಡಿ ಸಣ್ಣ ಕೈಗಾರಿಕಾ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

Friday, March 8th, 2019
Woman's-day

ಮಂಗಳೂರು  : ಜಿಲ್ಲಾ ಸಣ್ಣ ಕೈಗಾರಿಕಾ ಸಂಘ,ಯೆಯ್ಯಾಡಿ, ಮಂಗಳೂರು ಇದರ ಮಹಿಳಾ ವಿಭಾಗದ ವತಿಯಿಂದ ದಿನಾಂಕ  ಶುಕ್ರವಾರ  ಬೆಳಿಗ್ಗೆ ಸಂಘದ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ವಿಭಾಗದ ಸದಸ್ಯೆಯಾದ ಶ್ರೀಮತಿ ಶಾಂತಿ ಶೆಣೈಯವರು ಪ್ರಾರ್ಥನೆ ಮಾಡಿದರು. ಮಹಿಳಾ ವಿಭಾಗದ ಚೇರ್ ಪರ್ಸನ್ ರಾದ ಶ್ರೀಮತಿ ಹರಿಣ ಜೆ.ರಾವ್ ರವರು ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿಗಳನ್ನು ಮತ್ತು ಸದಸ್ಯೆಯರನ್ನು ಸ್ವಾಗತಿಸಿದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಉಪಾಧ್ಯಕ್ಷೆ ಯಾದ ಶ್ರೀಮತಿ ಕುಸುಮ ಎಚ್ ದೇವಾಡಿಗ ಇವರು […]

ಇಂದು ಮಹಿಳಾ ದಿನಾಚರಣೆಗೆ ಮೋದಿ ಜತೆ ಚಾಯ್ ಪೆ ಚರ್ಚಾ

Saturday, March 8th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಸಂದರ್ಭ ಮಾ.8ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಲಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ನಾಳೆ ಮಹಿಳಾ ದಿನಾಚರಣೆಗೆ ಮೋದಿ ಜತೆ ‘ಚಾಯ್ ಪೆ ಚರ್ಚಾ’

Friday, March 7th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯಂಗವಾಗಿ ಮಾ.8 ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ಮಹಿಳಾ ದೌರ್ಜನ್ಯದ ವಿರುದ್ಧ ಬೆಸೆಂಟ್ ಮಹಿಳಾ ಕಾಲೇಜು ವಿದ್ಯಾರ್ಥಿ ಗಳಿಂದ ಬೀದಿ ನಾಟಕ

Friday, March 8th, 2013
Besant students

ಮಂಗಳೂರು :ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ದೇಶದಲ್ಲಿ ಇಂದು ಮಹಿಳೆಯ ಮಳೆ ನಡೆಯುತ್ತಿರುವ ದೌರ್ಜನ್ಯ ಮತ್ತು ಈ ದೌರ್ಜನ್ಯಗಳ ವಿರುದ್ಧ ದ್ವನಿ ಎತ್ತಬೇಕಾದ ಅಗತ್ಯಗಳ ಬಗ್ಗೆ ಬೀದಿ ನಾಟಕವನ್ನು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಳು ಪ್ರಸ್ತುತಪಡಿಸಿದರು. ಬೀದಿ ನಾಟಕದಲ್ಲಿ ಕಾಲೇಜಿನ ಸುಮಾರು ೨೦ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ನಾಟಕವನ್ನು ಪ್ರಮುಖವಾಗಿ ಕೇಂದ್ರ ಮಾರುಕಟ್ಟೆ, ರಥಬೀದಿ, ಸಿಟಿ ಸೆಂಟರ್ ಮಾಲ್ ಹಾಗೂ ಬೆಸೆಂಟ್ ಕಾಲೇಜುಗಳ ಬಳಿ ಆಡಿಸಲಾಯಿತು. ಈ ಬೀದಿ […]

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Tuesday, March 8th, 2011
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಜಿಲ್ಲಾ ಮಹಿಳಾಮಂಡಳಗಳ ಒಕ್ಕೂಟ (ರಿ) ಮಂಗಳೂರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಬೆಳಿಗ್ಗೆಪುರಭವನದಲ್ಲಿ ಆಚರಿಸಲಾಯಿತು. ದ.ಕ. ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಟಿ.ಶೈಲಜಾ ಭಟ್ ರವರು ವಸ್ತು ಪ್ರದರ್ಶನ ಉದ್ಘಾಟಿಸಿದರು ಹಾಗೂ ಶ್ರೀಮತಿ ವಿದ್ಯಾ ನಾಯಕ್ ಅವರ ಸಂಗ್ರಹದ […]