ವೀರನಾರಾಯಣ ದೇವಾಲಯದಲ್ಲಿ ಸಿಕ್ಕಿದ ರಾಜ ಕುಲಶೇಖರನ ತುಳು ಶಾಸನದಲ್ಲೇನಿದೆ !

Monday, February 25th, 2019
Murugeshi

ಮಂಗಳೂರು  : ತುಳು ಲಿಪಿ ಮತ್ತು ತುಳು ಭಾಷೆಯಲ್ಲಿ ಬರೆದ ಅತ್ಯಂತ ಪ್ರಾಚೀನ ಶಾಸನ ಮಂಗಳೂರಿನ ಕುಲಶೇಖರದ ಶ್ರೀವೀರನಾರಯಣ ದೇವಾಲಯದಲ್ಲಿ ಪತ್ತೆಯಾಗಿದೆ. ಆಳುಪ ಚಕ್ರವರ್ತಿ 1 ನೇ ಕುಲಶೇಖರನ ಕಾಲದ ಈ ಶಾಸನವನ್ನು ಸಂಪೂರ್ಣವಾಗಿ ತುಳು ಭಾಷೆಯಲ್ಲಿ ರಚಿಸಲ್ಪಟ್ಟಿರುವುದು ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನಕ್ಕೆ ಭದ್ರವಾದ ಬುನಾದಿಯನ್ನು ಒದಗಿಸಿದೆ. ಈ ಶಾಸನ ಶ್ರೀ ಹರಿಯೇ ನಮಃ ಎಂಬ ಒಂದು ಸಾಲಿನ ಪ್ರಾರ್ಥನಾ ಶ್ಲೋಕದೊಂದಿಗೆ ಆರಂಭವಾಗಿದೆ. ನಂತರ ಶಾಸನದಲ್ಲಿ ಸೌರ ಪಂಚಾಗದ ರೀತ್ಯಾ ಕಾಲಮಾನವನ್ನು ಉಲ್ಲೇಖಿಸಲಾಗಿದೆ. ಶಾಸನೋಕ್ತ ವಿವರದ […]