ವೀರಪ್ಪ ಮೊಯ್ಲಿ ವಿಜಯ ಬ್ಯಾಂಕ್‌ ವಿಲೀನಕ್ಕೆ ಒಪ್ಪಿಗೆ ನೀಡಿದವರು : ನಳಿನ್‌ ಕುಮಾರ್‌

Tuesday, April 2nd, 2019
Nalin-Sullia

ಸುಳ್ಯ: ಯುಪಿಎ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದ ಪ್ರಣವ್‌ ಮುಖರ್ಜಿ, ಚಿದಂಬರಂ ಅವರು ವಿಜಯ ಬ್ಯಾಂಕ್‌ ವಿಲೀನಕ್ಕೆ ಮುನ್ನುಡಿ ಬರೆದವರು. ಹಣಕಾಸು ಸಮಿತಿ ಅಧ್ಯಕ್ಷರಾಗಿದ್ದ ವೀರಪ್ಪ ಮೊಯ್ಲಿ ಅವರು ಇದಕ್ಕೆ ಒಪ್ಪಿಗೆ ನೀಡಿದವರು. ಆ ಅವಧಿಯಲ್ಲಿ ಜಿಲ್ಲೆಯ ಕಾಂಗ್ರೆಸಿಗರಿಗೆ ವಿಚಾರ ತಿಳಿದಿದ್ದರೂ ಯಾಕೆ ತಡೆದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ. ಹಿಂದಿನ ಸರಕಾರ ಪಾಸ್‌ ಮಾಡಿದ ಬಿಲ್‌ ಅನ್ನು ಬಳಿಕದ ಸರಕಾರ ಬದಲಾಯಿಸಲಾಗದು. ಇದರಲ್ಲಿ ಎನ್‌ಡಿಎ ಸರಕಾರದ ಪಾತ್ರವಿಲ್ಲ ಎಂದರು. ಬ್ಯಾಂಕ್‌ ವಿಲೀನ ಪ್ರಕ್ರಿಯೆ […]

ಐವನ್ ಡಿಸೋಜಾ ಹಿಂಬಾಗಿಲಿನಿಂದ ಪ್ರತಿನಿಧಿಯಾದವರು, ನನ್ನ ಪ್ರತಿಸ್ಪರ್ಧಿಯಾಗಿ ಗೆದ್ದು ತೋರಿಸಲಿ : ನಳಿನ್

Tuesday, January 15th, 2019
Nalin

ಮಂಗಳೂರು  : ಯುಪಿಎ ಸರ್ಕಾರದ ಅವಧಿಯಲ್ಲಿ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನವಾಗುತ್ತಿದೆ. ವಿಲೀನ ಪ್ರಕ್ರಿಯೆ ಮೊದಲು ಹೋಗುವುದು ಹಣಕಾಸು ಸಮಿತಿಗೆ. ಹಣಕಾಸು ಸಮಿತಿಯಲ್ಲಿರುವವರು ಕರಾವಳಿ ಜಿಲ್ಲೆಯವರಾದ ವೀರಪ್ಪ ಮೊಯ್ಲಿ, ಅವರ ನೇತೃತ್ವದ ಹಣಕಾಸು ಸಮಿತಿ ವಿಲೀನ ಪ್ರಕ್ರಿಯೆಗೆ ಸಮ್ಮತಿಸಿದೆ. ಕಾಂಗ್ರೆಸ್ನವರು ವಿಲೀನ ಪ್ರಕ್ರಿಯೆ ಬಗ್ಗೆ ಮಾತನಾಡುವ ಮೊದಲು ವೀರಪ್ಪ ಮೊಯಿಲಿಯನ್ನು ಪ್ರಶ್ನಿಸಲಿ. ವೀರಪ್ಪ ಮೊಯ್ಲಿ ಜೊತೆ ಮಾತನಾಡಲು ಅವರು ನನ್ನೊಂದಿಗೆ ಬರಲಿ ಎಂದು […]

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರ ‘ದಿ ವೀಲ್‌ ಆಫ್ ಜಸ್ಟಿಸ್’ ಕೃತಿ ಬಿಡುಗಡೆ

Tuesday, December 25th, 2018
virappa-moily

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರ ‘ದಿ ವೀಲ್ ಆಫ್ ಜಸ್ಟಿಸ್’ ಒಂದು ಗಂಭೀರವಾದ ಕೃತಿಯಾಗಿದ್ದು, ಸಾಮಾನ್ಯ ಓದಿಗೆ ದಕ್ಕುವಂಥದ್ದಲ್ಲ. ಮರು ಓದಿದರೆ ಮಾತ್ರ ಈ ಕೃತಿ ಮನನವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಹೇಳಿದರು. ದ.ಕ.ಜಿಲ್ಲಾ ಸತ್ರ ನ್ಯಾಯಾಲಯ‌ ಸಂಕೀರ್ಣದ 6ನೇ ಮಹಡಿಯ ಸಭಾಂಗಣದಲ್ಲಿ ದ.ಕ. ಜಿಲ್ಲಾ ವಕೀಲರ ಸಂಘ ನಡೆದ ಎಂ.ವೀರಪ್ಪ ಮೊಯ್ಲಿಯವರ ‘ದಿ ವೀಲ್ ಆಫ್ ಜಸ್ಟಿಸ್’ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ವೀರಪ್ಪ ಮೊಯ್ಲಿಯವರು ಸಕಲಕಲಾ ವಲ್ಲಭ. […]

ಕರಾವಳಿಗೆ ರಾಹುಲ್‌ ಗಾಂಧಿ ಆಗಮನ: ಸಿಎಂ ಸೇರಿ ಮುಖಂಡರಿಂದ ಅದ್ದೂರಿ ಸ್ವಾಗತ

Tuesday, March 20th, 2018
siddaramaih

ಉಡುಪಿ: ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದು, ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್, ರಮಾನಾಥ ರೈ ಮತ್ತಿತರರು ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಮತ್ತೆ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಿದ ರಾಹುಲ್, ಎರ್ಮಾಳಿನ ಹೆಲಿಪ್ಯಾಡ್‌ನಲ್ಲಿ ಬಂದಿಳಿದರು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ರಾಹುಲ್‌ ಗಾಂಧಿ ಅವರನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ, […]

ಮೋದಿ ಆರೋಪಕ್ಕೆ ಮೊಯ್ಲಿ ಸಾಕ್ಷಿ ನೀಡಿದ್ದಾರೆ: ವಾಮನ್‌ ಆಚಾರ್ಯ

Friday, March 16th, 2018
vaman-acharya

ಬೆಂಗಳೂರು: ಕರ್ನಾಟಕ ಸರ್ಕಾರ ಪರ್ಸೆಂಟೇಜ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಆರೋಪಕ್ಕೆ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಟ್ವೀಟ್ ಮೂಲಕ ಸಾಕ್ಷಿ ಒದಗಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಡಾ. ವಾಮನ್ ಆಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣ ಆದ ತಕ್ಷಣವೇ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರ ಮನೆಯಲ್ಲಿ ಗರಿ ಗರಿ ನೋಟುಗಳು ಸಿಕ್ಕಾಗಲೇ ಪರ್ಸೆಂಟೇಜ್ ವ್ಯವಹಾರದ ಸಾಕ್ಷಿ ಸಿಕ್ಕಿತ್ತು. […]

ಮುಸ್ಲಿಂ ಸಮುದಾಯಕ್ಕಿಲ್ಲ ಮೇಯರ್‌ ಸ್ಥಾನ, ಸಚಿವ ರೈ ವಿರುದ್ದ ಆಕ್ರೋಶ

Friday, March 9th, 2018
muslims

ಮಂಗಳೂರು: ಗುರುವಾರ ಮಂಗಳೂರಿನ ನೂತನ ಮೇಯರ್ ಆಗಿ ಕಾಂಗ್ರಿಸ್ ನ ಭಾಸ್ಕರ್ ಮೊಯ್ಲಿ ಆಯ್ಕೆಯಾಗಿದ್ದಾರೆ. ಆದರೆ ಮೇಯರ್ ಸ್ಥಾನಕ್ಕೆ ಮುಸ್ಲಿಂ ಸಮುದಾದಾಯದವರನ್ನು ಆಯ್ಕೆ ಮಾಡದಿರುವುದಕ್ಕೆ ಕೈ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಸ್ಥಾನ ಕೈ ತಪ್ಪುತ್ತಿದ್ದಂತೆ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು ಮೇಯರ್ ಆಯ್ಕೆಯಾಗುತ್ತಿದ್ದಂತೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ರಮಾನಾಥ್ ರೈ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದ್ದು, ಸಚಿವ ರೈ ಮುಸ್ಲಿಂ […]

ವಸಾಹತುಶಾಹಿ ಆಡಳಿತ ಕಾಲದ ವಿಶ್ವವಿದ್ಯಾನಿಲಯ ಕಾಲೇಜಿನ 149 ವರ್ಷಗಳ ಸಾರ್ಥಕ ಸೇವೆ

Thursday, October 12th, 2017
university collage

ಮಂಗಳೂರು: ವಸಾಹತುಶಾಹಿ ಆಡಳಿತ ಕಾಲದಲ್ಲಿ (1860ರಲ್ಲಿ) ಮಂಗಳೂರಿನ ನಾಗರಿಕರ ದೂರದೃಷ್ಟಿ, ಸಮಾಜಮುಖಿ ಚಿಂತನೆಯ ಫಲವಾಗಿ ಅಸ್ತಿತ್ವಕ್ಕೆ ಬಂದ ಅಂದಿನ ಸರಕಾರಿ ಕಾಲೇಜು ಈ ಸೆಪ್ಟೆಂಬರ್‌ಗೆ 149 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿದೆ. ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮ. ಡಾ. ಶಿವರಾಮ ಕಾರಂತ, ಡಾ. ಎಂ.ವೀರಪ್ಪ ಮೊಯ್ಲಿ, ಡಾ. ಮನಮೋಹನ್ ಅತ್ತಾವರ, ಮಂಜೇಶ್ವರ ಗೋವಿಂದ ಪೈ, ಎ.ಬಿ.ಶೆಟ್ಟಿ, ಯು.ಪಿ.ಮಲ್ಯ, ವೈಕುಂಠ ಬಾಳಿಗ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ರಮಾನಾಥ ರೈ, ವಿಜಯಕುಮಾರ್ ಶೆಟ್ಟಿ, ಪಿ.ಎಂ.ಸಯೀದ್, ವಿನಯಕುಮಾರ್ ಸೊರಕೆ, ಡಿ.ಕೆ.ಚೌಟ… ಹೀಗೆ ಪಟ್ಟಿ ಬೆಳೆಯುತ್ತಲೇ […]