ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರಿಡುವಂತೆ ಉತ್ಸವ ಸಮಿತಿಯ ಸದಸ್ಯರು ಒತ್ತಾಯ

Wednesday, November 25th, 2020
Dinakar Ullal

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರಣಿಕ ಪುರುಷರಾದ ಕೋಟಿ  ಚೆನ್ನಯರ ಹೆಸರಿಡಬೇಕು ಎಂದು  ಪ್ರತಿಭಟನೆ ನಡೆಸುತ್ತಿರುವಂತೆಯೇ, ವೀರರಾಣಿ ಅಬ್ಬಕ್ಕಳ ಹೆಸರಿಡಬೇಕು ಎಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಸದಸ್ಯರು ಒತ್ತಾಯಿಸಿದೆ. ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಅವರು ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ಈ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ […]

ಸ್ವಾತಂತ್ರ್ಯ ಹೋರಾಟದ ಆರಂಭದ ಕುರುಹುಗಳಿರುವುದೇ ಕರ್ನಾಟಕದಲ್ಲಿ, ಇದಕ್ಕೆ ಸಾಕ್ಷಿ ವೀರರಾಣಿ ಅಬ್ಬಕ್ಕ. – ಡಾ.ಕೈಲಾಶ್ ಕುಮಾರ್ ಮಿಶ್ರಾ

Wednesday, March 14th, 2018
rani-abbakka

ಮಂಗಳೂರು: ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ದಿನಾಂಕ 13-03-2018ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಬ್ಬಕ್ಕ ಉತ್ಸವ ಸಮಿತಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವದ ಮೂರನೇ ದಿನವಾದ ಇಂದು ಹಿಂದಿ ಭಾಷೆಯಲ್ಲಿ ಅಬ್ಬಕ್ಕ ರಾಣಿಯ ಕುರಿತಾಗಿ ವಿಚಾರ ಸಂಕಿರಣ ಕಾರ್ಯಕ್ರಮವು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ದೆಹಲಿ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದ ಡಾ. ಕೈಲಾಶ್ ಕುಮಾರ್ ಮಿಶ್ರಾ ಅವರು ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕರ್ನಾಟಕದ ಕರಾವಳಿಯು […]