ಇಂದಿನಿಂದ ವೀರರಾಣಿ ಅಬ್ಬಕ್ಕ ಉತ್ಸವ -2018

Saturday, February 3rd, 2018
veerarani-abakka

ಮಂಗಳೂರು: ದ.ಕ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಬ್ಬಕ್ಕ ಉತ್ಸವಗಳ ಸಮಿತಿಗಳ ಆಶ್ರಯದಲ್ಲಿ ಕೊಲ್ಯ ನಾಗಮಂಡಲ ಮೈದಾನದಲ್ಲಿ ನಡೆಯುವ ‘ವೀರರಾಣಿ ಅಬ್ಬಕ್ಕ ಉತ್ಸವ – 2018’ಕ್ಕೆ ಸೋಮೇಶ್ವರ ಗ್ರಾಮ ಸಂಪೂರ್ಣ ಸಿದ್ಧಗೊಂಡಿದ್ದು, ಫೆ. 3, 4ರಂದು ವಿಜೃಂಭಣೆಯಿಂದ ನಡೆಯಲಿದೆ. ರಾ.ಹೆ. 66ರ ಬಳಿ ಇರುವ ವೇದಿಕೆಗೆ ಚಪ್ಪರ ನಿರ್ಮಾಣ ಕಾರ್ಯ ಶುಕ್ರವಾರ ಸಂಜೆ ವೇಳೆ ಮುಗಿದಿದೆ. ತಲಪಾಡಿ ಕಡೆಯಿಂದ ಕೆ.ಸಿ.ರೋಡ್‌ ಬಳಿ, ತೊಕ್ಕೊಟ್ಟು ಅಂಬಿಕಾ ರಸ್ತೆ ಸೇರಿದಂತೆ ಸುಮಾರು 7 ಕಡೆ ಸ್ವಾಗತ ಕಮಾನುಗಳನ್ನು […]

ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ

Monday, February 6th, 2017
queen Veerarani Abbakka

ಮಂಗಳೂರು: ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವೀರರಾಣಿ ಅಬ್ಬಕ್ಕ ಸ್ಮರಣೆಯ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ-2017ನ್ನು ಉದ್ಘಾಟಿಸಿ ಮಾತನಾಡಿದರು. ಏಕಲವ್ಯ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಮಾತನಾಡಿ, ರಾಣಿ ಅಬ್ಬಕ್ಕಳ ಸ್ಮರಣೆಯಂತಹ ಕಾರ್ಯಕ್ರಮದಲ್ಲಿ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶ ಶ್ಲಾಘನೀಯ. ಸೋಲು, ಗೆಲುವು ಚಿಂತಿಸದೆ ನೈಜ […]