ಯುವತಿಯ ಹನಿಟ್ರ್ಯಾಪ್​ ಕಾಟ, ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ವೀರ ಯೋಧ

Thursday, November 9th, 2023
ಯುವತಿಯ ಹನಿಟ್ರ್ಯಾಪ್​ ಕಾಟ, ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ವೀರ ಯೋಧ

ಮಡಿಕೇರಿ : ದೇಶದ ಗಡಿ ಕಾಯುತ್ತಿದ್ದ ವೀರ ಯೋಧ ಯುವತಿ ಪ್ರೀತಿಯ ಬಲೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡ ಜೀವಿತಾ ಎನ್ನುವಾಕೆ ಯೋಧನಿಗೆ ಹನಿಟ್ರ್ಯಾಪ್​ ಮಾಡಿ ಸಾಯುವಂತೆ ಮಾಡಿದ್ದಾಳೆ. ಮಡಿಕೇರಿ ನಗರದ ಉಕ್ಕುಡ ನಿವಾಸಿ ನಿವೃತ್ತ ಯೋಧ ಸಂದೇಶ್ (38) ಮಹಿಳೆಯ ಹನಿಟ್ರ್ಯಾಪ್​ಗೆ ಹೆದರಿ ಡೆತ್​ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ. ನವೆಂಬರ್ 08 ರಂದು ಮನೆ ಸಮೀಪದ ಪಂಪಿನ ಕೆರೆಯಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ. ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಮಾಜಿ ಸೈನಿಕ ಸಂದೇಶ್ ತನ್ನ […]

ವೀರ ಯೋಧರ ಮೇಲೆ ನಡೆದ ಅಮಾನುಷ ದಾಳಿಗೆ ತುಳುನಾಡ ರಕ್ಷಣಾ ವೇದಿಕೆ ಖಂಡನೆ

Tuesday, February 19th, 2019
TRV

ಮಂಗಳೂರು  : ಪುಲ್ವಾಮದಲ್ಲಿ ನಮ್ಮ ದೇಶದ ವೀರ ಯೋಧರ ಮೇಲೆ ನಡೆದ ಅಮಾನುಷ ದಾಳಿ ಮತ್ತು ಹತ್ಯಾಕಾಂಡವನ್ನು ತುಳುನಾಡ ರಕ್ಷಣಾ ವೇದಿಕೆ( ರಿ) ತೀವ್ರವಾಗಿ ಖಂಡಿಸುತ್ತದೆ. ನಮ್ಮ ದೇಶವನ್ನು ಕಾಯುವ ಸೈನಿಕರು ಯಾವುದೇ ಕಷ್ಟ ನಷ್ಟವನ್ನು ಲೆಕ್ಕಿಸದೇ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಹೋರಾಡುತ್ತಿರುವುದರಿಂದ ನಾವೆಲ್ಲ ಇಂದು ಸುಖ ಸಮೃದ್ಧಿಯಿಂದ ಬದುಕನ್ನು ಸಾಗಿಸುತ್ತಿದ್ದೇವೆ.ನಮ್ಮ ದೆಶದ ಅಸ್ಥಿತ್ವಕ್ಕೆ ಕಂಟಕಪ್ರಾಯವಾಗಿರುವ ಉಗ್ರವಾದಿಗಳಿಗೆ ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನವು ಸಕಲ ನೆರವನ್ನು ನೀಡುತ್ತಿರುವುದು ಕಟುಸತ್ಯ ಸಂಗತಿಯಾಗಿದೆ.ಇಂತಹ ನರಭಕ್ಷಕ ಉಗ್ರಗಾಮಿಗಳಿಂದ ನಮ್ಮ ಹೆಮ್ಮೆಯ ಸೈನಿಕರು […]

ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ವೀರ ಯೋಧರ ಸ್ಮಾರಕಗಳಿಗೆ ಗೌರವ

Wednesday, July 27th, 2016
kargil-vijay-divas

ಮಂಗಳೂರು: ಕಾರ್ಗಿಲ್ ವಿಜಯೋತ್ಸವ ದಿನದ ನಿಮಿತ್ತ ಮಂಗಳವಾರ ಸಂಜೆ ಇಲ್ಲಿಯ ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ಸ್ಮಾರಕಗಳಿಗೆ ಪುಷ್ಪಾರ್ಚನೆ ಹಾಗೂ ಮೊಂಬತ್ತಿ ದೀಪ ಬೆಳಗಿಸಿ ಗೌರವ ಸಲ್ಲಿಸಲಾಯಿತು. ದ. ಕ. ಜಿಲ್ಲಾ ಮಾಜಿ ಸೈನಿಕರ ಸಂಘ, ಶಾಸ್ತಾವು ಭೂತನಾಥೇಶ್ವರ ಪ್ರತಿಷ್ಠಾನ, ಲಯನ್ಸ್ ಕ್ಲಬ್ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಮಡಿದ ಯೋಧರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಕ್ರಮ್ ದತ್ತ, ಪದಾಧಿಕಾರಿಗಳಾದ […]

ಮಂಜೇಶ್ವರದಲ್ಲಿ ಜೈವ ಕೃಷಿ ಯೋಜನೆ : ಜಿ.ಪಂ.ತಂಡ ಭಟಿ

Friday, February 5th, 2016
Javika

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತಿನ ಪಾವೂರು ಬಾಚಳಿಕೆ ಬಂಗಳೆ ಪ್ರದೇಶದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತು ವಿನೂತನ ಜೈವಕೃಷಿ ಯೋಜನೆಯನ್ನು ಜ್ಯಾರಿಗೊಳಿಸಲು ನಿಧರಿಸಿದ್ದು ಪ್ರಸ್ತುತ ಸ್ಥಳಕ್ಕೆ ಜಿಲ್ಲಾ ಪಂಚಾಯತು ಹಾಗೂ ಕಂದಾಯ ಅಧಿಕಾರಿಗಳ ನಿಯೋಗ ಭಟಿ ನೀಡಿತು. ಕಾಸರಗೋಡು ಜಿಲ್ಲಾ ಪಂಚಾಯತಿನ ಬಹು ನಿರೀಕ್ಷೆಯ ಯೋಜನೆ ಇದಾಗಿದ್ದು, ಸಂಪೂರ್ಣವಾದ ಜೈವಕೃಷಿ ಯನ್ನೊಳಗೊಂಡ ಭತ್ತದ ಕೃಷಿ, ತರಕಾರಿ ಕೃಷಿಯನ್ನು ಅಳವಡಿಸಿ ಯೋಜನೆ ರೂಪಿಸಲಾಗುತ್ತಿದೆ. ಇಲ್ಲಿನ ಸುಮಾರು 11.6 ಎಕರೆ ವಿಸ್ತಿರ್ಣದ ಸ್ಥಳವನ್ನು ಇದಕ್ಕಾಗಿ ಬಳಸಲಾಗುವುದು. ಕೃಷಿ ಸಂಘಗಳು, ಪಾಡಶೇಕರ […]