ಎರಡು ದಿನಗಳ ಕಾಲ ನಡೆದ ವೀರ ರಾಣಿ ಅಬ್ಬಕ್ಕ ದಶಮಾನೋತ್ಸವ ಸಮಾರಂಭದ ಸಮಾರೋಪ

Monday, February 11th, 2013
Veerarani Abbakka Dashamanotsav

ಮಂಗಳೂರು : ಉಳ್ಳಾಲ ಭಾರತ್ ಶಾಲೆಯ ಮೈದಾನದಲ್ಲಿ ಕಳೆದ ಎರಡು ದಿನಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ವೀರ ರಾಣಿ ಅಬ್ಬಕ್ಕ ದಶಮಾನೋತ್ಸವ-2013 ಭಾನುವಾರ ಸಂಪನ್ನಗೊಂಡಿತು. ಸಮಾರೋಪದಲ್ಲಿ ಸಾಹಿತಿ, ಪತ್ರಕರ್ತೆ ಜಯಂತಿ ಎಸ್. ಬಂಗೇರ ಹಾಗೂ ಜಾನಪದ ಕಲಾವಿದೆ ಮತ್ತು ನಾಟಿವೆದ್ಯೆ ಕರ್ಗಿ ಶೆಡ್ತಿ ಅವರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ ಪ್ರಧಾನ ಮಾಡಲಾಯಿತು. ಮಂಗಳೂರು ಶಾಸಕ, ಉತ್ಸವ ಸಮಿತಿ ಗೌರವಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ […]