ಆಗಸ್ಟ್ 21ಕ್ಕೆ ಅಡಿಕೆ ಮತ್ತು ತೆಂಗು ಬೆಳೆಗಾರರ ಸಂಘಟನೆಗಳ ಮುಖಂಡರ ಸಮಾಲೋಚನೆ ಸಭೆ

Saturday, August 17th, 2013
protest

ಮಂಗಳೂರು : ನಗರದ ಜ್ಯೋತಿ ಸರ್ಕಲ್ ಬಳಿ ಇರುವ ಹೋಟೆಲ್  ವುಡ್ ಲ್ಯಾಂಡ್ ನಲ್ಲಿ ಆಗಸ್ಟ್ 21ಕ್ಕೆ  ಅಡಿಕೆ ಮತ್ತು ತೆಂಗು ಬೆಳೆಗಾರರ ಸಂಘಟನೆಗಳ ಮುಖಂಡರ ಸಮಾಲೋಚನೆ ಸಭೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ರೋಹಿತಾಕ್ಷ ರೈ ಕೆ.ರವರು  ಆಗಸ್ಟ್ 17ರಂದು ನಡದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಘೋಷ್ಟಿಯಲ್ಲಿ ತಿಳಿಸಿದರು. ಬೃಹತ್ ಕೃಷಿಕ್ಷೇತ್ರಕ್ಕೆ  ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನಾಧಾರ ತೋರುತ್ತಿರುವುದು ಬೆಳೆಗಾರರಿಗೆ ಸರಕಾದ ಮೇಲೆ ಜಿಗುಪ್ಸೆ ತಂದಿದೆ. ರೈತರ ಸಾಲ ಮನ್ನಾ,ಅಡಿಕೆ ಎಲೆ ಹಲದಿ […]