ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ : ಸಿಎಂ ಯಡಿಯೂರಪ್ಪ

Saturday, September 7th, 2019
kabini

ಮೈಸೂರು : ವೈನಾಡಿನಲ್ಲಿ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದರು . ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನ ಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ 10:40 ರಿಂದ 11:40 ರ ಒಳಗೆ ಸಲ್ಲುವ ವೃಶ್ಚಿಕ ಶುಭ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚು ಮಳೆ ಬಂದು ಅತಿವೃಷ್ಠಿ ಉಂಟಾಗಿದೆ. ತುಂಬಿರುವ ಕಬಿನಿ ಜಲಾಶಯಕ್ಕೆ ಬಾಗೀನ […]