ಸಂಸ್ಕೃತಿ-ಪರಂಪರೆಯ ಪ್ರತೀಕ ಮಂಗಳೂರು ರಥೋತ್ಸವ

Monday, February 7th, 2022
Venkataramana

ಮಂಗಳೂರು : ಶ್ರೀ ಮಂಗಳಾದೇವಿಯ ನೆಲೆಬೀಡಾದ ಮಂಗಳೂರು ಗೌಡ ಸಾರಸತ್ತ ಬ್ರಾಹ್ಮಣ ಸಮಾಜದ  ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದ್ದು ಕಣ್ಣಿನಂತೆ ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ ಸಂದರ್ಭ. ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷಮಿಯಂದು […]